Monday, May 25, 2026

auto strike

Auto strike: ಆಟೋ ಚಾಲಕರ ಮುಷ್ಕರ, ಸಚಿವರಿಗೆ ಮನವಿ ಸಲ್ಲಿಸಿದ ಆಟೋ ಚಾಲಕರು..!

ಹುಬ್ಬಳ್ಳಿ:ರಾಜ್ಯ ಸರ್ಕಾರದ ಶಕ್ತಿ ಯೋಜನೆ ವಿರೋಧಿಸಿ ವಾಣಿಜ್ಯ ನಗರದಲ್ಲಿ ಆಟೋ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಆಟೋ ಚಾಲಕರ ಪ್ರತಿಭಟನೆ ನಡೆಸಿದರು.ನೂರಾರು ಆಟೋ ಚಾಲಕರು, ಮಾಲೀಕರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಶಕ್ತಿ ಯೋಜನೆಯನ್ನ ರದ್ದು ಮಾಡಿ, ನಮ್ಮನ್ನ ರಕ್ಷಿಸಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಸಚಿವ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img