ಬೆಂಗಳೂರು: ಕಳೆದ ಮಾರ್ಚ ತಿಂಗಳಲ್ಲಿ ಪ್ರಾಧಾನಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಬೆಂಗಳೂರು ಮೈಸೂರು ಎಕ್ಸಪ್ರೇಸ್ ವೇ ಲೋಕಾರ್ಪಣೆ ಆಗಿದೆ. ಹೆದ್ದಾರಿ ಲೋಕಾರ್ಪಣೆ ಆದಾಗಿನಿಂದ ಹಲವಾರು ವಿಷಯಗಳಿಂದ ಸುದ್ದಿಯಲ್ಲಿದೆ. ಒಂದು ಕಡೆ ಅಧಿಕ ಶುಲ್ಕ ಶೇಖರಣೆ ಮತ್ತು ಸರಿಯಾಗಿ ಕಾಮಗಾರಿ ಸರಿಯಾದ ರೀತಿಯಲ್ಲಿ ಆಗಿಲ್ಲ ಬಹಳಷ್ಟು ಲೋಪದೋಷಗಳಿವೆ ಎಂದು ಸುದ್ದಿಯಾಗಿತ್ತು ಆದರೆ ಈಗ ಅಪಘಾತಗಳು...
ವಿಜಯನಗರದ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ಗಂಭೀರ ಘಟನೆಯೊಂದು ಬಳ್ಳಾರಿಯಲ್ಲಿ ನಡೆದಿದೆ. ವಿದ್ಯಾರ್ಥಿಯ ಮಾರ್ಕ್ಸ್ ಕಾರ್ಡ್ನಲ್ಲಿ ವಿದ್ಯಾರ್ಥಿಯ ಬದಲು ಸ್ವಾಮಿಜಿಯೊಬ್ಬರ ಫೋಟೋ ಪ್ರಿಂಟ್ ಆಗಿ ಯಡವಟ್ಟಾಗಿದೆ.
ವಿಜಯನಗರದ ಶ್ರೀಕೃಷ್ಣ...