Friday, August 29, 2025

Automobile

ಬೆಂಗಳೂರಿಂದ ತುಮಕೂರಿಗೆ ಹೋಗಲು 1 ಲೀಟರ್ ಪೆಟ್ರೋಲ್ ಸಾಕು!

ಹೊಸ ಸ್ಕೂಟರ್ ಖರೀದಿಸ್ಬೇಕು ಅನ್ನೋ ಆಸೆಯಲ್ಲಿದ್ದೀರಾ.. ಯಾವ ಕಂಪನಿಯ ಸ್ಕೂಟರ್ ತಗೊಳೋದಪ್ಪಾ ಅನ್ನೋ ಟೆನ್ಷನ್​​​​ ಆಗ್ತಿದ್ಯಾ? ಇವತ್ತು ಟಿವಿಎಸ್​ ಕಂಪನಿ ತನ್ನ ಹೊಸ ಸ್ಕೂಟರ್ ಲಾಂಚ್ ಮಾಡಿದೆ ನೋಡಿ.. ತೀರಾ ಕಡಿಮೆ ರೇಟ್​​​​ಗೆ ಈ ಸ್ಕೂಟರ್ ಸಿಗ್ತಿದೆ.. ಭಾರತದ ಜನಪ್ರತಿಯ ದ್ವಿಚಕ್ರ ವಾಹನ ತಯಾರಿಕಾ ಕಂಪನಿ ಟಿವಿಎಸ್.. ಹೊಸ ಲುಕ್​​​ನಲ್ಲಿ ಇದೀಗ 110 ಸಿಸಿ ಸಾಮರ್ಥ್ಯದ...

ಕೋಕಾ-ಕೋಲಾ ಸ್ಮಾರ್ಟ್ ಫೋನ್ ಹೇಗಿದೆ ಗೊತ್ತಾ…?

ಬೆಂಗಳೂರು(ಫೆ.11): ಇಂದಿನ ಇಂಟರ್ ನೆಟ್ ಜಗತ್ತಿನಲ್ಲಿ ಸ್ಮಾರ್ಟ್ ಯೋಚನೆಗಳ ಜೊತೆ ಸ್ಮಾರ್ಟ್ ಫೋನ್ ಗಳು ಕೂಡ ಮಾರುಕಟ್ಟೆಗೆ ಬಂದಿವೆ, ಹೊಸಹೊಸ ಫೀಚರ್ಸ್ ಗಳನ್ನು ಹೊಂದಿರುವ ಫೋನ್ ಗಳು ಕಡಿಮೆ ದರಗಳಲ್ಲಿ ಗ್ರಾಹಕರ ಕೈ ತಲುಪುತ್ತಿವೆ. ಇದೀಗ ಕೋಕಾ ಕೋಲಾ ಎಂಬ ಸ್ಮಾರ್ಟ್ ಫೋನ್ ಮಾರುಕಟ್ಟೆಗೆ ಬಂದಿದೆ. ಜನಪ್ರಿಯ ತಂಪು ಪಾನಿಯ ಬ್ರ್ಯಾಂಡ್ ಕೋಕಾ-ಕೋಲಾ ಮತ್ತು ರಿಯಲ್‌ಮಿ...

ಕಾರು ಉದ್ಯಮದ ಬಗ್ಗೆ ಚಕ್ರವರ್ತಿ ಹೇಳಿದ್ದೇನು..?

ಜಿಎಸ್ ಟಿಯಿಂದಾಗಿ ದೇಶದಲ್ಲಿ ಕೈಗಾರಿಕಾ ಕ್ಷೇತ್ರ ಹಳ್ಳ ಹಿಡಿತಿದೆ ಎಂಬ ಆರೋಪ ಬಲವಾಗಿತ್ತು. ನಮ್ಮ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಸಾವಿರು ಉದ್ಯೋಗಿಗಳು ನಿರುದ್ಯೋಗಿಯಾಗಿದ್ರು. ದೇಶಾದ್ಯಂತ ಆಟೋಮೊಬೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಜನ ಕಲಸ ಕಳೆದುಕೊಂಡಿದ್ರು. ಆದ್ರೆ ಕಳೆದೊಂದು ತಿಂಗಳಿನಿಂದ ಮತ್ತೆ ಕಾರುಗಳ ಮಾರಾಟ ಹೆಚ್ಚಳವಾಗಿದೆಯಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ. ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img