Sunday, August 16, 2026

avalakki

ಗಣಪನಿಗೆ ಬಲು ಇಷ್ಟವಾಗುವ ಪಂಚಕಜ್ಜಾಯ ರೆಸಿಪಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಗಣಪತಿಗೆ ಬಲು ಇಷ್ಟವಾಗಿರುವ ಪಂಚಕಜ್ಜಾಯ ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಜಮುಖನ ನೈವೇದ್ಯಕ್ಕಾಗಿ ಹಬೆ ಬರಿಸಿದ ಮೋದಕ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ಕಪ್ಪು ಕಡಲೆ, ಒಂದು ಸ್ಪೂನ್ ಎಳ್ಳು, ಮುಕ್ಕಾಲು ಕಪ್...

ಮಂಗಳೂರು ಶೈಲಿಯ ಸಜ್ಜಿಗೆ ಬಜಿಲ್ ರೆಸಿಪಿ..

https://youtu.be/yWTUYCOvrpI ಕೆಲವರಿಗೆ ಸಜ್ಜಿಗೆ- ಬಜಿಲ್ ಅಂದ್ರೆ ಯಾವ ತಿಂಡಿ ಅನ್ನೋ ಬಗ್ಗೆ ಗೊಂದಲವಿರುತ್ತದೆ. ಆದ್ರೆ ದಕ್ಷಿಣ ಕನ್ನಡದವರಿಗೆ ಸಜ್ಜಿಗೆ- ಬಜಿಲ್ ಬಹು ಪರಿಚಿತ ತಿನಿಸು. ಯಾಕಂದ್ರೆ ಸಜ್ಜಿಗೆ- ಬಜಿಲ್ ಅಂದ್ರೆ, ಉಪ್ಪಿಟ್ಟು ಮತ್ತು ಕಲಿಸಿದ ಅವಲಕ್ಕಿ ಎಂದರ್ಥ. ಹಾಗಾದ್ರೆ ಸಜ್ಜಿಗೆ- ಬಜಿಲ್ ಮಾಡೋಕ್ಕೆ, ಏನೇನು ಸಾಮಗ್ರಿ ಬೇಕು..? ಇದನ್ನು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img