Monday, June 15, 2026

Avalanche Rescue

ಭೀಕರ ಹಿಮಪಾತದಿಂದ ಮೌಂಟ್ ಎವರೆಸ್ಟ್‌ ಬಂದ್ – ಅಪಾಯದಲ್ಲಿರುವ 1,000 ಪರ್ವತಾರೋಹಿಗಳು!

ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್‌ನಲ್ಲಿ ತೀವ್ರ ಹಿಮಪಾತ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಸುಮಾರು 1,000 ಪರ್ವತಾರೋಹಿಗಳು ಟಿಬೆಟ್‌ನ ಇಳಿಜಾರಿನಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹಿಮಪಾತದ ಪರಿಣಾಮ ಪರ್ವತವನ್ನು ತಲುಪುವ ಮುಖ್ಯ ಹಾದಿಗಳು ಹಿಮದಿಂದ ಸಂಪೂರ್ಣವಾಗಿ ಮುಚ್ಚಿ ಹೋಗಿವೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಸಂಜೆ ನಂತರದಿಂದ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img