Friday, June 20, 2025

avatar

ಮಹಾವಿಷ್ಣುವಿನ ಪರಶುರಾಮನ ಅವತಾರ..!

Devotional: ಪರಶುರಾಮ ವಿಷ್ಣುವಿನ ಆರನೆಯ ಅವತಾರ, ಮತ್ತು ಬ್ರಹ್ಮನ ವಂಶಸ್ಥ ಹಾಗೂ ಶಿವನ ಶಿಷ್ಯ ಎಂಬ ಉಲ್ಲೇಖವಿದೆ, ಪರುಶುರಾಮ ರೇಣುಕಾ ಹಾಗೂ ಸಪ್ತರ್ಷಿ ಜಮದಗ್ನಿಯ ಪುತ್ರ. ಇವರು ತ್ರೇತಾಯುಗದ ಕೊನೆಯಲ್ಲಿ ಜೀವಿಸಿದ್ದರು. ಇವರು ಹಿಂದೂ ಧರ್ಮದ ಏಳು ಅಮರ್ತ್ಯರು ಅಥವಾ ಚಿರಂಜೀವಿಗಳ ಪೈಕಿ ಒಬ್ಬರು. ಜಮದಗ್ನಿ ಎಂಬ ಋಷಿಗಳು ತಮ್ಮ ಭಕ್ತಿಯಿಂದ ಭಗವಂತನ ಕೃಪೆಗೆ ಪಾತ್ರರಾಗಿದ್ದರು. ಅವರಿಗೆ...

ಹಿರಣ್ಯಾಕ್ಷನ ಸಂಹಾರಕ್ಕೆ ಮಹಾವಿಷ್ಣುವಿನ ವರಾಹ ಅವತಾರ …!

Devotional story: ಲೋಕ ರಕ್ಷಣೆಗಾಗಿ ಮಹಾವಿಷ್ಣು ದಶಾವತಾರಗಳನ್ನು ತಾಳಿದ್ದಾನೆ, ಧರ್ಮ ಸಂಸ್ಥಾಪನೆಗಾಗಿ ಶ್ರೀಮನ್ನಾರಾಯಣ ದಶಾವತಾರಗಳಲ್ಲಿ ಮೂರನೇ ಅವತಾರವೇ ವರಾಹ ಅವತಾರ. ಚೈತ್ರ ಬಹುಳ ತ್ರಯೋದಶಿಯ ಮಧ್ಯಾಹ್ನದ ಸಮಯದಲ್ಲಿ ವಿಷ್ಣು ವರಾಹ ಅವತಾರ ತಾಳಿದ್ದಾನೆ ಎಂದು ಪುರಾಣದಲ್ಲಿ ಉಲ್ಲೇಖಿಸಲಾಗಿದೆ ವರಾಹ ಅವತಾರದಲ್ಲಿ ಮಹಾವಿಷ್ಣುವು ಹಂದಿಯ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ. ಚೈತ್ರ ಬಹುಳ ತ್ರಯೋದಶಿಯ...
- Advertisement -spot_img

Latest News

Political News: ಚಕ್ರವರ್ತಿ ಸೂಲಿಬೆಲೆ ಅವರು ಸುಳ್ಳಿನ ಚಕ್ರವರ್ತಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದು, ಮಳೆಯ ಅವಾಂತರವನ್ನು ಮಿತಿಯಲ್ಲಿ ಇಡಲು ಮುಂಜಾಗೃತಾ ಕ್ರಮದ ಬಗ್ಗೆ ಚರ್ಚೆ...
- Advertisement -spot_img