Devotional:
ಕೂರ್ಮಾವತಾರದಲ್ಲಿ ಮಹಾವಿಷ್ಣುವು ಆಮೆಯ ರೂಪದಲ್ಲಿ ಅವತರಿಸಿದನು. ಈ ಅವತಾರವು ಸತ್ಯ ಯುಗದಲ್ಲಿ ಆಯಿತು ಎಂದು ಹೇಳಲಾಗುತ್ತದೆ. ಮಹಾವಿಷ್ಣುವಿನ ದಶಾವತಾರಗಳ ಪೈಕಿ ಪ್ರತಿ ಅವತಾರದ ಹಿಂದೆಯೂ ಒಂದು ಉದ್ದೇಶವಿದೆ ಹಾಗೂ ಒಂದು ಸಂದೇಶವೂ ಇದೆ. ಲೋಕದಲ್ಲಿ ಅಧರ್ಮ ಹೆಚ್ಚಿದಾಗ ಧರ್ಮವನ್ನು ಪುನಃಸ್ಥಾಪಿಸಲು, ಭಕ್ತರನ್ನು ಹುಟ್ಟು-ಸಾವಿನ ಜೀವನ ಚಕ್ರದಿಂದ ಮುಕ್ತಗೊಳಿಸಲು, ಸುಜನರನ್ನು ರಕ್ಷಿಸಿ ದುರ್ಜನರನ್ನು ಶಮನಗೊಳಿಸಲು ಹಾಗೂ...
California: ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿ, ಹೈದರಾಬಾದ್ನ ಒಂದೇ ಕುಟುಂಬದ ಮೂವರ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಲ್ಲದೇ ಇನ್ನೂ ಇಬ್ಬರು ಗಾಯಗ``ಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ...