ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ತೊಂದರೆ ಹಾಗೂ ಪೈಲಟ್ಗಳ ಕೊರತೆಯಿಂದ ದೇಶದಾದ್ಯಂತ ಹಲವು ವಿಮಾನಗಳು ರದ್ದಾಗುತ್ತಿವೆ. ಇದೇ ರೀತಿ ಭುವನೇಶ್ವರದಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಧು-ವರರು ವಿಮಾನ ರದ್ದಾದ ಕಾರಣ ಅಕ್ಷತೆಗೆ ಬರಲಾಗದೆ ಪರದಾಡುವಂತಾಯಿತು. ಕೊನೆಗೆ ವಧುವಿನ ತಂದೆ-ತಾಯಿಯೇ ನವ ವಿವಾಹಿತರು ಕೂರಬೇಕಿದ್ದ ಕುರ್ಚಿಯಲ್ಲಿ ಕುಳಿತು ಬಂಧುಗಳ ಶುಭಹಾರೈಕೆಗಳನ್ನು ಸ್ವೀಕರಿಸಿದರು. ಅಲ್ಲದೆ, ವಧು ವರರು ಆನ್ಲೈನ್ ಮೂಲಕ...
Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ.
https://youtu.be/oX1lbKgYBzA
ಕೆಆರ್ಎಸ್ ಪಕ್ಷ...