Saturday, September 21, 2024

avoide

ಈ 5 ಆರೋಗ್ಯ ಸಮಸ್ಯೆಗಳನ್ನು ದೂರವಿಡಲು.. ಬೀಟ್ ರೂಟ್ ಸೇವಿಸಲೇಬೇಕು..!

Health: ಅನೇಕ ರೀತಿಯಲ್ಲಿ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಆಹಾರಗಳು ನಮ್ಮ ಸುತ್ತಲೂ ಲಭ್ಯವಿದೆ. ಅವುಗಳ ಬಗ್ಗೆ ತಿಳಿದುಕೊಂಡು ನಿತ್ಯವೂ ಆಹಾರದ ಭಾಗವಾಗಿ ಸೇವಿಸಿದರೆ ನೂರು ವರ್ಷ ಆರೋಗ್ಯವಂತರಾಗಿ ಕಳೆಯಬಹುದು. ಬೀಟ್ರೂಟ್ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ ಆಹಾರಗಳಲ್ಲಿ ಒಂದಾಗಿದೆ. ಇದರಲ್ಲಿ ಹಲವು ರೀತಿಯ ಪೋಷಕಾಂಶಗಳು ಹೇರಳವಾಗಿರುವುದರಿಂದ ಅಧಿಕ ತೂಕದ ಸಮಸ್ಯೆಯನ್ನು ಹೋಗಲಾಡಿಸಲು ಇದು ಉಪಯುಕ್ತವಾಗಿದೆ. ಚರ್ಮದ ಆರೈಕೆಯಲ್ಲಿ,...

ಈ ಪರಿಹಾರಗಳನ್ನು ಅನುಸರಿಸಿದರೆ ಚಂದ್ರಗ್ರಹಣದ ಪರಿಣಾಮವನ್ನು ತಪ್ಪಿಸಬಹುದು..!

Chandra Grahana: ಜ್ಯೋತಿಷ್ಯಶಾಸ್ತ್ರದ ಪ್ರಕಾರ ಚಂದ್ರಗ್ರಹಣವನ್ನು ಅಶುಭವೆಂದು ಪರಿಗಣಿಸಲಾಗಿದೆ, ಚಂದ್ರಗ್ರಹಣವನ್ನು ಧಾರ್ಮಿಕ ಗ್ರಂಥಗಳಲ್ಲಿ ವಿವರಿಸಲಾಗಿದೆ. ಈ ಸಮಯದಲ್ಲಿ, ಎಲ್ಲಾ ರೀತಿಯ ನಕಾರಾತ್ಮಕ ಶಕ್ತಿಗಳು ಬಲವನ್ನು ಪಡೆಯುತ್ತವೆ, ಆದ್ದರಿಂದ ಅಂತಹ ಸಂದರ್ಭಗಳಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು. ಖಗೋಳಶಾಸ್ತ್ರದ ಪ್ರಕಾರ, ಈ ವರ್ಷ ನವೆಂಬರ್ 8ರಂದು ಕೊನೆಯ ಮತ್ತು ಎರಡನೇ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣವು ಜ್ಯೋತಿಷ್ಯ...

ಜನರ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬೀಳದಿರಲು ಹೀಗೆ ಮಾಡಿ …!

Devotional tips: ನಿಮ್ಮ ಮನೆಯಲ್ಲಿ ಉಪ್ಪಿನಿಂದ ಈ ಕೆಲಸ ಮಾಡಿದರೆ ಮನೆಗೆ ಇರುವಂತಹ ದೃಷ್ಟಿ ದೋಷಗಳು ಕಳೆದು ಹೋಗುತ್ತದೆ ,ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬಿದ್ದರೆ ,ನಿಮ್ಮ ಕುಟುಂಬ ಅಭಿವೃದಿ ಹೊಂದುವುದಿಲ್ಲ ,ಸಾಲಗಳನ್ನು ತೀರಿಸಲು ಕಷ್ಟವಾದಾಗ ,ಗಂಡ ಹೆಂಡತಿ ಜಗಳ ಜಾಸ್ತಿಯಾದಾಗ ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ,ಈ ಸಮಸ್ಯೆಗಳು ಜನರ ದೃಷ್ಟಿಯಿಂದ ಆಗುತ್ತಿರುತ್ತದೆ...

ಚಳಿಗಾಲ ಬಂತು ಹುಷಾರ್..! ಇನ್ನು ಇದನ್ನು ತಿನ್ನುವುದನ್ನು ಕಡಿಮೆ ಮಾಡಿ…!

Health tips ಆಹಾರ ವಿಷಯಕ್ಕೆ ಬಂದಾಗ ಚಳಿಗಾಲದಲ್ಲಿ ಬೇಸಿಗೆಗಿಂತಲೂ ಹೆಚ್ಚು ಜಾಗರೂಕರಾಗಿರಬೇಕು, ಏಕೆಂದರೆ ಹಲವು ಸೋಂಕುಗಳು ಮತ್ತು ಕಾಯಿಲೆಗಳು ಉಂಟಾಗುವ ಸಾಧ್ಯತೆಗಳು ಇರುತ್ತದೆ .ಶೀತ ಬಂದರೆ ಅದು ಸುಲಭವಾಗಿ 5-7 ದಿನಗಳವರೆಗೆ ಇರುತ್ತದೆ. ಅಂತಹ ಸನ್ನಿವೇಶದಲ್ಲಿ, ಚಳಿಗಾಲದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ತಪ್ಪಿಸುವುದು ಉತ್ತಮ. ಆಗ ನಿಮ್ಮ ದೇಹವು ಆರೋಗ್ಯಕರವಾಗಿರುತ್ತದೆ ಹಾಗು ಆರೋಗ್ಯಕರವಾಗಿರಲು ನೀವು ಇವುಗಳನ್ನು...

ಶುಗರ್ ಇರುವವರು ಈ ಹಣ್ಣುಗಳನ್ನು ಸೇವಿಸಲೇ ಬೇಡಿ..?!

Health tips ಈಗಿನ ದಿನಚರಿಗಳಲ್ಲಿ ಶುಗರ್ ಎನ್ನುವುದು ಸರ್ವೇಸಾಮಾನ್ಯ ವಯಸ್ಸಾದವರಲ್ಲೇ ಅಲ್ಲದೆ ಚಿಕ್ಕ ವಯಸ್ಸಿನವರಿಗೂ ಈಗಿನ ದಿನಚರಿಗಳಲ್ಲಿ ಕಂಡುಬರುತ್ತದೆ . ಶುಗರ್ ಇರುವುವವರು ತಿನ್ನುವುದರಲ್ಲಿ ಬಹಳ ಗೊಂದಲದಿಂದ ಇರುತ್ತಾರೆ ಮುಖ್ಯವಾಗಿ ಹಣ್ಣುಗಳಲ್ಲಿ ಯಾವಾ ಹಣ್ಣನ್ನು ತಿನ್ನಬೇಕು ಯಾವ ಯಾವಹಣ್ಣನ್ನು ತಿನ್ನಬಾರದು ಎಂಬ ಗೊಂದಲದಲ್ಲಿರುತ್ತಾರೆ ,ಬೇರೆಯವರ ಸಲಹೆ ಕೆಳೆದರೆ ಒಬ್ಬೊಬ್ಬರು ಒಂದೊಂದು ರೀತಿಯಾದ ಸಲಹೆ ಕೊಡುತ್ತಾರೆ, ಇದು...
- Advertisement -spot_img

Latest News

1953 ರೂಪಾಯಿ ನಾಪತ್ತೆ: ಬಿಜೆಪಿ ಎಂಎಲ್‌ಸಿ ಅರುಣ್ ಆರೋಪ

Political News: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದ ಬಳಿಕ, ಸಾಲು ಸಾಲು ಭ್ರಷ್ಟಾಚಾರದ ಪ್ರಕರಣಗಳು ಹೊರಬೀಳುತ್ತಿದೆ. ವಾಾಲ್ಮಿಕಿ ನಿಗಮದ ಭ್ರಷ್ಟಾಚಾರ, ಮುಡಾ ಹಗರಣ,...
- Advertisement -spot_img