Tuesday, September 15, 2026

awaed to mla

ಶಾಸಕರಿಗೆ ಬಹುಮಾನ ನೀಡತ್ತೇವೆಂದು ಹೇಳಿದ ಸ್ಪೀಕರ್. ಯಾಕಿರಬಹುದು ?

ರಾಜಕೀಯ ಇಂದು ಮೂರನೆ ದಿನದ ವಿಧಾನಸಭೆ ಕಲಾಪ ಆರಂಭವಾಗಿದ್ದೂ ಕೆಲವು ಶಾಸಕರು ನಿಗದಿತ ಸಮಯಕ್ಕೆ ಮುಂಚಿತವಾಗಿವೇ ಕಲಾಪಕ್ಕೆ ಹಾಜರಾಗಿದ್ದರು . ಸದನದಲ್ಲಿ ಬಹಳ ಜನ ಶಾಸಕರು ಹಾಜರಿರುವುದನ್ನು ಕಂಡ ಸ್ಪೀಕರ್ ಯುಟಿ ಖಾದರ್ ಅವರು ನಿಗಧಿತ ಸಮಯಕ್ಕೆ ಮುಂಚಿತವಾಗಿ ಹಾಜರಾದ ಶಾಸಕರಿಗೆ ಅಭಿನಂದನೆಗಳು . ಸರಿಯಾದ ಸಮಯಕ್ಕೆ ಹಾಜರಾದ ಶಾಸಕರಿಗೆ ಮತ್ತ ಸಚಿವರಿಗೆ ಬಹುಮಾನ ನೀಡಲಾಗುವುದು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img