Monday, April 14, 2025

award

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 2024ರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ, ಪ್ರಶಸ್ತಿಗಳ ವಿವರ

Sandalwood News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ...

DELHI: ಮನು, ಗುಕೇಶ್, ಹರ್ಮನ್ ಗೆ ಖೇಲ್ ರತ್ನ ಪ್ರಶಸ್ತಿ 32 ಸಾಧಕರಿಗೆ ಅರ್ಜುನ ಅವಾರ್ಡ್‌

ಶೂಟರ್‌ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ಡಿ. ಗುಕೇಶ್‌, ಭಾರತ ಹಾಕಿ ಪುರುಷರ ತಂಡ ನಾಯಕ ಹಮ್ರನ್‌ಪ್ರೀತ್ ಸಿಂಗ್‌, ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್ ಅವರಿಗೆ ಗುರುವಾರ ಭಾರತ ಸರ್ಕಾರವು ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ಗುರುವಾರ ಸಚಿವಾಲಯ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿತು. ಒಲಿಂಪಿಕ್ಸ್‌ನ ಕಂಚು ವಿಜೇತ ಭಾರತ...

ಜಾನಪದ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ

Ramanagara district: ರಾಮನಗರ ಜಿಲ್ಲೆಯಲ್ಲಿ ಮಾರ್ಚ 4 ಮತ್ತು 5 ರಂದು ನಡೆಯುವ ಬುಡಕಟ್ಟು ಜಅನಪದ ಲೋಕೋತ್ಸವ ನಡೆಯಲಿದ್ದು ಜಾನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದ 18  ತಜ್ಞರಿಗೆ ಕರ್ನಾಟಕ ಜಾನಪದ ಪರಿಷತ್ ವತಿಯಿಂದ ನೀಡಲಾಗುವುದು ಎಂದು ಪರಿಷತ್ತಿನ ಅಧ್ಯಕ್ಷರಾದ ಪ್ರೊ. ಹಿ ಶಿ ರಾಮಚಂದ್ರೇಗೌಡ ತಿಳಿಸಿದ್ದಾರೆ. ಪ್ರಶಸ್ತಿಯ ಮೊತ್ತ 10 ಸಾವಿರದಿಂದ 25 ಸಾವಿರದವರೆಗೆ ನಗದು ಬಹುಮಾನ...

ನಟ ಅನಂತ್ ನಾಗ್ ಗೆ ಪ್ರಶಸ್ತಿ

ನಟ ಅನಂತ್ ನಾಗ್ ಗೆ ಪ್ರಶಸ್ತಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ಶುಕ್ರವಾರ ನಡೆದ ಕೆರೆಮನೆ ಶಂಭು ಹೆಗಡೆ ರಾಷ್ಟಿçÃಯ ನಾಟ್ಯೋತ್ಸವ ಕಾರ್ಯಕ್ರಮದಲ್ಲಿ ಚಿತ್ರನಟ ಅನಂತ ನಾಗ್ ಅವರಿಗೆ Pಕೆರೆಮನೆ ಶಿವರಾಂ ಹೆಗಡೆ ರಾಷ್ಟಿçÃಯ ಪ್ರಶಸ್ತಿ  ೨೦೨೧ಅನ್ನು ನೀಡಿ ಗೌರವಿಸಲಾಯಿತು . ವಿಧಾನಸಭಾಧ್ಯಕ್ಷ ವಿಶ್ವೇಸ್ವರ ಹೆಗಡೆ ಕಾಗೇರಿ ಕೆರೆಮನೆ ಶಿವಾನಂದ ಹೆಗಡೆ, ಶಾಸಕ ಸುನೀಲ್...

ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ವಿರಾಟ ಕೊಹ್ಲಿ..!

ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಐಸಿಸಿ ಅಕ್ಟೋಬರ್ ತಿಂಗಳ ಪ್ರಶಸ್ತಿ ಲಭಿಸಿದ್ದು, ಏಷ್ಯಾಕಪ್ ನಿಂದ ಮತ್ತೆ ಫಾರ್ಮ್ ಗೆ ಇಳಿದಿರುವ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ ಹಲವು ಅರ್ಧಶತಕಗಳನ್ನು ಬಾರಿಸಿ ರನ್ ಗಳ ಮಳೆ ಸುರಿಸಿದ್ದರು. ಈಗ ಐಸಿಸಿ ಅಕ್ಟೋಬರ್ ತಿಂಗಳ ಕ್ರಿಕೆಟಿಗ ಪ್ರಶಸ್ತಿ ಪಟ್ಟಿ ಬಿಡುಗಡೆ...

‘ಕನ್ನಡ ಪುಸ್ತಕ ಪ್ರಾಧಿಕಾರ’ದಿಂದ ‘2021ನೇ ಸಾಲಿನ ವಾರ್ಷಿಕ ಪ್ರಶಸ್ತಿ-ಬಹುಮಾನ’ ಪ್ರಕಟ: ಹೀಗಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ

https://www.youtube.com/watch?v=j3XEe2QDmJA ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಇಂದು ಪ್ರಕಟಿಸಿದರು. ಇಂದು ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಈ ಪ್ರಶಸ್ತಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಸರ್ವಾನುಮತದಿಂದ ಪ್ರಶಸ್ತಿಗಳ ಆಯ್ಕೆ ಮಾಡಲಾಯಿತು. ವಿವರ ಕೆಳಕಂಡಂತಿದೆ. 2021ನೇ ಸಾಲಿನ...

ಕರ್ನಾಟಕದ ಪ್ರಮುಖ ಪ್ರಶಸ್ತಿಗಳ ಬಗ್ಗೆ ನಿಮಗೆಷ್ಟು ಗೊತ್ತು..?

ಪದ್ಮಶ್ರೀ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ, ಪದ್ಮ ವಿಭೂಷಣ ಅವಾರ್ಡ್, ಭಾರತ ರತ್ನ ಪ್ರಶಸ್ತಿ, ಜ್ಞಾನಪೀಠ ಪ್ರಶಸ್ತಿ, ಆಸ್ಕರ್ ಅವಾರ್ಡ್ ಹೀಗೆ ಹಲವು ಅವಾರ್ಡ್‌ಗಳ ಬಗ್ಗೆ ನಾವು ಕೇಳಿರ್ತಿವಿ. ರಾಷ್ಟ್ರಮಟ್ಟ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನ ನೀಡಲಾಗತ್ತೆ. ಆದ್ರೆ ಕರ್ನಾಟಕದಲ್ಲೇ ರಾಜ್ಯ ಮಟ್ಟದ ಸಾಧನೆ ಮಾಡಿದವರಿಗೆ 10 ತರಹದ ಪ್ರಶಸ್ತಿಗಳನ್ನ ನೀಡಲಾಗತ್ತೆ....
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img