Tuesday, August 18, 2026

awarded-honorary

ಗೌರವ ಡಾಕ್ಟರೇಟ್ ಪಡೆದ ಕನ್ನಡ ಚಿತ್ರರಂಗದ ಕಲಾ ಸಾಮ್ರಾಟ್ ಎಸ್.ನಾರಾಯಣ್

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ನಟ ಕಲಾ‌ ಸಾಮ್ರಾಟ್ ಎಸ್.ನಾರಾಯಣ್ ಅವರಿಗೆ ಗೌರವ ಡಾಕ್ಟರ್ ಲಭಿಸಿದೆ. ಸಿನಿಮಾ ರಂಗದಲ್ಲಿ ನಾರಾಯಣ್ ಸೇವೆಯನ್ನು ಗುರುತಿಸಿ ಯೂನಿವರ್ಸಲ್ ಡೆವಲಪ್ ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟ್ ನೀಡಿದೆ. ಇತ್ತೀಚಿಗೆ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಸುಮಾರು‌ ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸ್ತಿರುವ ಎಸ್.ನಾರಾಯಣ್...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img