https://www.youtube.com/watch?v=PTeNl0soHp0
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ , ಗುತ್ತಿಗೆ, ಹೊರಗುತ್ತಿಗೆ ನೌಕರರ ಬಹುತೇಕ ಬೇಡಿಕೆ ಈಡೇರಿಸಿದ್ದೇವೆ. ಶ್ರೀನಿವಾಸಾಚಾರಿ ವರದಿಯ ಶಿಫಾರಸ್ಸುಗಳನ್ನು ಜಾರಿಗೊಳಿಸಿದ್ದೇವೆ ಎಂಬುದಾಗಿ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟ ಪಡಿಸಿದ ಎಲ್ಲಾ ಅಂಶಗಳು ಬರೀ ಸುಳ್ಳು ಎಂಬುದಾಗಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ್ ಸ್ಪಷ್ಟ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...