Friday, September 18, 2026

ayanur manjunath

ಸಚಿವ ಸುಧಾಕರ್ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಬಗ್ಗೆ ಕೊಟ್ಟ ಮಾಹಿತಿಯೇ ಸುಳ್ಳು – ಆಯನೂರು ಮಂಜುನಾಥ್

https://www.youtube.com/watch?v=PTeNl0soHp0 ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ , ಗುತ್ತಿಗೆ, ಹೊರಗುತ್ತಿಗೆ ನೌಕರರ ಬಹುತೇಕ ಬೇಡಿಕೆ ಈಡೇರಿಸಿದ್ದೇವೆ. ಶ್ರೀನಿವಾಸಾಚಾರಿ ವರದಿಯ ಶಿಫಾರಸ್ಸುಗಳನ್ನು ಜಾರಿಗೊಳಿಸಿದ್ದೇವೆ ಎಂಬುದಾಗಿ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟ ಪಡಿಸಿದ ಎಲ್ಲಾ ಅಂಶಗಳು ಬರೀ ಸುಳ್ಳು ಎಂಬುದಾಗಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ್ ಸ್ಪಷ್ಟ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img