Wednesday, August 20, 2025

Ayanuru Manjunath MLC

‘ಸಿದ್ದರಾಮಯ್ಯ ಮರಕೋತಿ ಆಡೋದಕ್ಕೇ ಲಾಯಕ್ಕು’- ಆಯನೂರು

ಶಿವಮೊಗ್ಗ:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಮರಕೋತಿ ಆಡೋದಕ್ಕೆ ಸರಿ ಅಂತ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಚುನಾವಣೆ ವೇಳೆ ಸಿದ್ದರಾಮಯ್ಯ ತಮ್ಮ ಘನತೆಗೆ ತಕ್ಕಂತೆ ಮಾತನಾಡದೆ, ಪ್ರಧಾನಿ ಮೋದಿಯವರಿಂದ ಹಿಡಿದು ಯಡಿಯೂರಪ್ಪರವರ ವರೆಗೂ ಏಕಪಾತ್ರಾಭಿನಯ ಮಾಡಿ ಟೀಕಿಸಿದ್ರು. ಸಿದ್ದರಾಮಯ್ಯ ರಾಹುಲ್ ಗಾಂಧಿಯವರ ಭಟ್ಟಂಗಿ ರೀತಿ ವರ್ತಿಸಿದ್ರು....
- Advertisement -spot_img

Latest News

Web News: ಪ್ರೀತಿ, ವಿಶ್ವಾಸ, ಸಂಬಂಧ, ಭಾಂಧವ್ಯ ಎಲ್ಲ ದೇವರ ಬಳಿ ಇರಲಿ, ಅಲ್ಲೆಂದೂ ಮೋಸವಾಗುವುದಿಲ್ಲ: ನಿಶಾ

Web News: ಆಧ್ಯಾತ್ಮದ ಬಗ್ಗೆ ಹೆಚ್ಚು ಆಸಕ್ತಿ ಇರಿಸಿರುವ ನಿಶಾ ಯೋಗೇಶ್ವರ್, ಮನುಷ್ಯರ ಜತೆಗಿನ ಸಂಬಂಧ, ಪ್ರೀತಿ, ಕಾಳಜಿಯ ಮೇಲೆ ನಂಬಿಕೆ ಕಳೆದುಕ``ಂಡಿರುವಂತೆ ಕಾಣುತ್ತಿದ್ದಾರೆ. ಅವರು...
- Advertisement -spot_img