Friday, June 5, 2026

Ayanuru Manjunath MLC

‘ಸಿದ್ದರಾಮಯ್ಯ ಮರಕೋತಿ ಆಡೋದಕ್ಕೇ ಲಾಯಕ್ಕು’- ಆಯನೂರು

ಶಿವಮೊಗ್ಗ:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಮರಕೋತಿ ಆಡೋದಕ್ಕೆ ಸರಿ ಅಂತ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಚುನಾವಣೆ ವೇಳೆ ಸಿದ್ದರಾಮಯ್ಯ ತಮ್ಮ ಘನತೆಗೆ ತಕ್ಕಂತೆ ಮಾತನಾಡದೆ, ಪ್ರಧಾನಿ ಮೋದಿಯವರಿಂದ ಹಿಡಿದು ಯಡಿಯೂರಪ್ಪರವರ ವರೆಗೂ ಏಕಪಾತ್ರಾಭಿನಯ ಮಾಡಿ ಟೀಕಿಸಿದ್ರು. ಸಿದ್ದರಾಮಯ್ಯ ರಾಹುಲ್ ಗಾಂಧಿಯವರ ಭಟ್ಟಂಗಿ ರೀತಿ ವರ್ತಿಸಿದ್ರು....
- Advertisement -spot_img

Latest News

ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಬೇಸರವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾರೆಡ್ಡಿ

Political News: ಸಾರಿಗೆ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ಸಚಿವ ಸ್ಥಾನ ನೀಡಿದ್ದಕ್ಕೆ ಬೇಸರವಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಲಿಂಗಾರೆಡ್ಡಿ ಅವರು ಈ...
- Advertisement -spot_img