Thursday, May 1, 2025

ayodhya

ಹೋಳಿ ವೇಳೆ ಅಶಾಂತಿ ಸೃಷ್ಟಿಸಬೇಡಿ, ಮಧ್ಯಾಹ್ನ ಜುಮ್ಮಾ ನಮಾಜ್‌ : ಮುಸ್ಲಿಂ ಧರ್ಮಗುರುಗಳ ಸಾಮರಸ್ಯದ ನಡೆ

Ayodhya News: ಹೋಳಿ ಹಬ್ಬ ವರ್ಷಕ್ಕೆ ಒಮ್ಮೆ ಮಾತ್ರ ಬರುತ್ತದೆ. ಹೀಗಾಗಿ ಮುಸ್ಲಿಮರಿಗೆ ಹೋಳಿ ಬಣ್ಣಗಳು ಇಷ್ಟವಾಗದಿದ್ದರೆ ಅವರು ತಮ್ಮ ಮನೆಗಳಲ್ಲಿಯೇ ಇರಬೇಕು ಎಂದು ಉತ್ತರ ಪ್ರದೇಶದ ಸಂಭಲ್‌ನ ಡಿಎಸ್‌ಪಿ ಅನುಜ್ ಕುಮಾರ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಈ ಹೇಳಿಕೆಯನ್ನು ಖದ್ದು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೂ ಸಹ ಬೆಂಬಲಿಸಿದ್ದರು....

ಇಂದಿನಿಂದ 3 ದಿನಗಳ ಕಾಲ ಅಯೋಧ್ಯೆ ರಾಮಮಂದಿರದಲ್ಲಿ ವಾರ್ಷಿಕೋತ್ಸವ ಸಂಭ್ರಮ

Uttar Pradesh News: ಕಳೆದ ವರ್ಷದ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು. ಹಾಾಗಾಗಿ ಇಂದೇ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ. ಇಂದಿನಿಂದ 3 ದಿನಗಳ ಕಾಲ ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಕಾರ್ಯಕ್ರಮ ನಡೆಯಲಿದೆ. ವಾರ್ಷಿಕೋತ್ಸವ ಅಂಗವಾಗಿ, ರಾಮಲಲ್ಲಾನಿಗೆ ವಿಶೇಷ ಪೂಜೆ, ಆರತಿ ಎಲ್ಲವೂ ನಡೆಯಿತು. ವಿಶೇಷ ಮಂತ್ರ ಪಠಣದೊಂದಿಗೆ ಪಂಚಾಮೃತ ಅಭಿಶೇಕ, ಗಂಗಾಜಲ ಸ್ನಾನವೂ...

ರಾಮಮಂದಿರದ ಮೇಲೆ ದಾಳಿ ನಡೆಸುವುದಾಗಿ ಖಲಿಸ್ತಾನಿ ಭಯೋತ್ಪಾದಕ ಪನ್ನು ಬೆದರಿಕೆ

Canada News: ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಾಗಿ ಒಂದು ವರ್ಷ ಕೂಡ ಆಗಲಿಲ್ಲ. ಆಗಲೇ ಖಲಿಸ್ತಾನಿ ಉಗ್ರ ಪನ್ನು, ತಾನು ರಾಮಮಂದಿರದ ಮೇಲೆ ದಾಳಿ ನಡೆಸಿ, ಅದನ್ನು ನಾಶ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಕೆನಡಾದಲ್ಲಿ ರೆಕಾರ್ಡ್ ಮಾಡಿರುವ ಈ ವೀಡಿಯೋದಲ್ಲಿ ಹಿಂದೂ ದೇವಾಲಯಗಳನ್ನು ಧ್ವಂಸ ಮಾಡುವುದಾಗಿ ಪನ್ನು ಬೆದರಿಕೆ ಹಾಕಿದ್ದಾನೆ. ಅದರಲ್ಲೂ ರಾಮಮಂದಿರದ ಬುಡ ಅಲ್ಲಾಡಿಸುವುದಾಗಿ, ನೇರವಾಗಿ...

ಅಯೋಧ್ಯೆ ಸದಾ ರಾಜನಿಗೆ ದ್ರೋಹವೇ ಆಗಿದೆ ಎಂದ ನಟ

Political News: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೆಚ್ಚು ಸೀಟು ಸಿಗದ ಕಾರಣ ನಟ, ಸುನೀಲ್ ಲಾಹಿರಿ ಆಕ್ರೋಶ ಹೊರಹಾಕಿದ್ದಾರೆ. ರಾಮಾಯಣ ಧಾರಾವಾಹಿಯಲ್ಲಿ ಲಕ್ಷ್ಮಣನ ಪಾತ್ರ ನಿರ್ವಹಿಸಿದ್ದ ಸುನೀಲ್, ಲೋಕಸಭೆ ಫಲಿತಾಂಶದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ಸದಾ ರಾಜನಿಗೆ ದ್ರೋಹವೇ ಆಗಿದೆ. ಈ ಚುನಾವಣೆಯಲ್ಲಿ ನನ್ನಿಷ್ಟದ ಇಬ್ಬರು ವ್ಯಕ್ತಿಗಳು ಗೆದ್ದಿದ್ದಾರೆ. ಜೈ ಶ್ರೀರಾಮ್. ನಾನು ನಿಮಗೆ ಯಾವಾಗಲೂ...

ಅಯೋಧ್ಯಾ ರಾಮಮಂದಿರ ಕಾರ್ಯಕ್ರಮ :ಗರ್ಭಗುಡಿಯಲ್ಲಿ ಪ್ರತಿಷ್ಠಾಪಿತನಾದ ರಾಮಲಲ್ಲಾ

National News: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಕಾರ್ಯಕ್ರಮಗಳು ಶುರುವಾಗಿದ್ದು, ಇಂದು ರಾಮಲಲ್ಲಾ ಮೂರ್ತಿಯನ್ನು ಅಯೋಧ್ಯೆಯಲ್ಲಿ ಮೆರವಣಿಗೆ ಮಾಡಿ, ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ನಮ್ಮ ಮೈಸೂರಿನ ಅರುಣ್ ಯೋಗಿರಾಜ್ ಅವರ ತಂಡ, ಕೆತ್ತಿದ ರಾಮಲಲ್ಲಾ ಮೂರ್ತಿಯನ್ನು, ಪೂಜೆ ಮಾಡಿ, ಪದ್ಧತಿಪ್ರಕಾರವಾಗಿ, ಅಯೋಧ್ಯೆಯ ರಾಮಮಂದಿರ ಗುರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಕ್ರೇನ್‌ನಲ್ಲಿ ಬಂದ ರಾಮಲಲ್ಲಾನನ್ನು ಚೆಂಡೂಹೂವಿನಿಂದ ಅಲಂಕರಿಸಲಾಗಿತ್ತು. ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು 4...

ಅಯೋಧ್ಯಾ ರಾಮನ ದರ್ಶನ ಪಡೆಯಲು ಬೈಕ್ ಏರಿ ಹೊರಟ ಹುಬ್ಬಳ್ಳಿ-ಧಾರವಾಡ ಯುವಕರು

Dharwad News: ಧಾರವಾಡ : ರಾಮನ ದರ್ಶನ ಪಡೆಯಲು ಧಾರವಾಡದ ಯುವಕರು, ತಮ್ಮ ಬೈಕ್ ಏರಿ, ಅಯೋಧ್ಯೆಗೆ ಹೊರಟಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಧಾರವಾಡದಿಂದ ಪ್ರಯಾಣ ಬೆಳೆಸಿರುವ ನಾಲ್ವರು ಯುವಕರು, 2 ಸಾವಿರ ಕೀಲೋ ಮೀಟರ್ ಬೈಕ್‌ನಲ್ಲಿ ಚಲಿಸಿ, ರಾಮ ದರ್ಶನ ಮಾಡಲಿದ್ದಾರೆ. ಹುಬ್ಬಳ್ಳಿ, ಧಾರವಾಡ ಮೂಲದ,  ದರ್ಶನ್ ಪವಾರ, ದರ್ಶನ್ ಭಾವೆ,ಬಾಲರಾಜ ದೊಡಮನಿ,...

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಯಾಪ್ಟನ್ ಕೂಲ್ ಧೋನಿಗೆ ಆಹ್ವಾನ

Cricket News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕ್ರಿಕೇಟಿಗ ಎಂ.ಎಸ್.ಧೋನಿಗೆ ಆಹ್ವಾಾನ ಬಂದಿದೆ. ಸೋಮವಾರದ ದಿನ ರಾಂಚಿಯಲ್ಲಿರುವ ಧೋನಿ ನಿವಾಸಕ್ಕೆ ಭೇಟಿ ನೀಡಿರುವ ಆರ್ಎಸ್ಎಸ್ ಕಾರ್ಯದರ್ಶಿ ಧನಂಜಯ್ ಸಿಂಗ್, ಸಕುಟುಂಬ ಸಮೇತರಾಗಿ, ಕಾರ್ಯಕ್ರಮಕ್ಕೆ ಬರಬೇಕೆಂದು ವಿನಂತಿಸಿದ್ದಾರೆ. ಧೋನಿ ಕೂಡ ಆಹ್ವಾನವನ್ನೂ ಪ್ರೀತಿಪೂರ್ವಕವಾಗಿ ಸ್ವೀಕರಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್ ದೇಶದ 6 ಸಾವಿರಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ...

ಹರಿಪ್ರಸಾದ್ ಅವರಿಗೆ ಸಿಕ್ಕ ಮಾಹಿತಿ, ಸರ್ಕಾರಕ್ಕಿಲ್ಲವೇ..? : ಮಾಜಿ ಶಾಸಕ ಪ್ರೀತಂ ಗೌಡ

Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ, ಈಗಾಗಲೇ ಹಲವು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ...

‘ಹುಬ್ಬಳ್ಳಿಯ ರಾಮ ಜನ್ಮಭೂಮಿ ಹೋರಾಟ ಬಂಧನ ಮತ್ತು ಅಯೋಧ್ಯೆಗೂ ಯಾವುದೇ ಸಂಬಂಧವಿಲ್ಲ’

Hubballi News: ಹುಬ್ಬಳ್ಳಿ: 31ವರ್ಷಗಳ ಹಿಂದೆ ನಡೆದ ರಾಮಜನ್ಮಭೂಮಿ ಹೋರಾಟದ ಗಲಭೆಗೆ ಸಂಬಂಧಿಸಿದಂತೆ ಮತ್ತೇ ಮರು ಜೀವ ಬಂದಿದ್ದು ಓರ್ವ ಕರಸೇವಕನನ್ನು ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ. ಅಂದು ಗಲಭೆಯ ಸಂದರ್ಭದಲ್ಲಿ 13 ಜನ ಕರಸೇವಕರನ್ನು ಬಂಧನ ಮಾಡಲಾಗಿತ್ತು, ಈ ಪೈಕಿ 8 ಕರಸೇವಕರಾದ ರಾಜು ಧರ್ಮದಾಸ್, ಶ್ರೀಕಾಂತ ಪೂಜಾರಿ, ಅಶೋಕ ಕಲಬುರ್ಗಿ,...

ಅಯೋಧ್ಯೆ ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿ

Ayodhye News: ಅಯೋಧ್ಯೆ: ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಖಾಲಿ ಇರುವ ಅಯೋಧ್ಯೆಯ ರಾಮಮಂದಿರದ ಅರ್ಚಕರ ಹುದ್ದೆಗಳಿಗೆ ಕನಿಷ್ಠ 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿಗಳು ಬಂದಿದ್ದು, ಈ ಪೈಕಿ 200 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್...
- Advertisement -spot_img

Latest News

ರಾಜ್ಯ ಬಿಜೆಪಿ ನಾಯಕರಿಗೆ ಈ ವಿಷಯದಲ್ಲಿ ಪ್ರಧಾನಿ ಮೋದಿಯವರೇ ಕಿವಿಹಿಂಡಿ ಬುದ್ಧಿ ಹೇಳಬೇಕು: ಸಿಎಂ

Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...
- Advertisement -spot_img