Tuesday, March 17, 2026

ayodhya news

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ₹1,900 ಕೋಟಿ!

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಗಳು ಈ ವರ್ಷದ ಏಪ್ರಿಲ್ 30ರೊಳಗೆ ಸಂಪೂರ್ಣವಾಗಿ ಪೂರ್ಣಗೊಳ್ಳಲಿವೆ. ಯೋಜನೆಯ ಒಟ್ಟಾರೆ ವೆಚ್ಚ ಸುಮಾರು 1,900 ಕೋಟಿ ರೂಪಾಯಿ ಎಂದು ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ರಾಮ ಮಂದಿರ ನಿರ್ಮಾಣ ಸಮಿತಿಯ ಎರಡು ದಿನಗಳ ಸಭೆಯ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಮಿಶ್ರಾ, ಸ್ಥಳದಲ್ಲಿ ಪ್ರಮುಖ...

January ಅಂತ್ಯಕ್ಕೆ ಶ್ರೀರಾಮ ಮಂದಿರದ 2ನೇ ಹಂತ ಪೂರ್ಣವಗುತ್ತದೆ.

ಅಯೋಧ್ಯೆ : "ಜನವರಿ ಅಂತ್ಯದ ವೇಳೆಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಎರಡನೇ ಹಂತ ಪೂರ್ಣವಾಗಲಿದೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, "ಅಡಿಪಾಯದ ಒಂದು ಭಾಗ ಪೂರ್ಣಗೊಂಡಿದ್ದು, 2ನೇ ಪ್ರತಿಷ್ಠಾನದ ಪ್ರಕ್ರಿಯೆಯಲ್ಲಿದೆ. ಇದು ಜನವರಿಗೆ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. ದೇವಾಲಯದ ನಿರ್ಮಾಣ ಕಾರ್ಯವು...

ಅಯೋಧ್ಯ ತೀರ್ಪು: ಕಾಂಗ್ರೆಸ್ ನಾಯಕರಿಗೆ ಪ್ರಿಯಾಂಕ ಗಾಂಧಿ ಆದೇಶ

ದೆಹಲಿ: ಅಯೋಧ್ಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪಿನ ಬಗ್ಗೆ ಯಾವುದೇ ರೀತಿಯ ವಿವಾದಾಸ್ಪದ ಹೇಳಿಕೆ ನೀಡಬಾರದೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪಕ್ಷದ ಮುಖಂಡರಿಗೆ ಆದೇಶಿಸಿದ್ದಾರೆ. ತೀರ್ಪಿನ ಬಗ್ಗೆ ಪಕ್ಷದ ಧೋರಣೆ ಅನುಸರಿಸುವಂತೆ ಉತ್ತರಪ್ರದೇಶ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ. ಪಕ್ಷದ ಅಭಿಪ್ರಾಯ ಹೊರಬೀಳುವವರೆಗೂ ಯಾವುದೇ ಬಹಿರಂಗ ಹೇಳಿಕೆ ನೀಡಬಾರದು ಎಂದು ತಿಳಿಸಿದ್ದಾರೆ.ಪ್ರತಿಯೊಬ್ಬರೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img