Monday, August 10, 2026

ayodhya news updates

ಅಯೋಧ್ಯ ತೀರ್ಪು: ಕಾಂಗ್ರೆಸ್ ನಾಯಕರಿಗೆ ಪ್ರಿಯಾಂಕ ಗಾಂಧಿ ಆದೇಶ

ದೆಹಲಿ: ಅಯೋಧ್ಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪಿನ ಬಗ್ಗೆ ಯಾವುದೇ ರೀತಿಯ ವಿವಾದಾಸ್ಪದ ಹೇಳಿಕೆ ನೀಡಬಾರದೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪಕ್ಷದ ಮುಖಂಡರಿಗೆ ಆದೇಶಿಸಿದ್ದಾರೆ. ತೀರ್ಪಿನ ಬಗ್ಗೆ ಪಕ್ಷದ ಧೋರಣೆ ಅನುಸರಿಸುವಂತೆ ಉತ್ತರಪ್ರದೇಶ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ. ಪಕ್ಷದ ಅಭಿಪ್ರಾಯ ಹೊರಬೀಳುವವರೆಗೂ ಯಾವುದೇ ಬಹಿರಂಗ ಹೇಳಿಕೆ ನೀಡಬಾರದು ಎಂದು ತಿಳಿಸಿದ್ದಾರೆ.ಪ್ರತಿಯೊಬ್ಬರೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img