Sunday, September 8, 2024

Ayodhya Rama

ಬಾಲರಾಮನಿಗೆ 7 ಕೆಜಿ ತೂಕದ ಚಿನ್ನದ ರಾಮಾಯಣ ಪುಸ್ತಕ ಅರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

National News: ಅಯೋಧ್ಯಾ ರಾಮನಿಗೆ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು 7 ಕೆಜಿ ತೂಕದ ಚಿನ್ನದ ರಾಮಾಯಣ ಪುಸ್ತಕ ಅರ್ಪಿಸಿದ್ದಾರೆ. ಇದು ರಾಮಚರಿತ ಪುಸ್ತಕವಾಗಿದ್ದು 500 ಪುಟಗಳನ್ನು ಹೊಂದಿದೆ. 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧವಾದ ಈ ಪುಸ್ತಕದ ಪ್ರತೀ ಪುಟವೂ 24 ಕ್ಯಾರೆಟ್ ಚಿನ್ನದ ಲೇಪವನ್ನು ಒಳಗೊಂಡಿದೆ. ರಾಮಮಂದಿರ ನಿರ್ಮಾಣವಾದ ಬಳಿಕ ಮೊದಲ ರಾಮನವಮಿ ಬರುತ್ತಿದ್ದು,...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img