National News: ಪುರಾತನ ಕಾಲದಿಂದಲೂ, ಉತ್ತಮ ಕಾರ್ಯಗಳಿಗೆ ವಿಘ್ನ ತರಲು ರಕ್ಕಸರು ಕಾದು ಕುಳಿತಂತೆ, ರಾಮಮಂದಿರದ ಮೇಲೂ ದುಷ್ಟರ ಕಣ್ಣು ಬಿದ್ದಿದೆ. ಎಲ್ಲ ಭಾರತೀಯರು, ತಮ್ಮ ಬಹುವರ್ಷಗಳ ಕನಸಾದ ರಾಮ ಮಂದಿರ ಉದ್ಘಾಟನೆಯ ಕ್ಷಣಕ್ಕಾಗಿ ಕಾತುರದಿಂದ ಕಾದು ಕುಳಿತಿದ್ದಾರೆ. ಅಲ್ಲದೇ ಅಯೋಧ್ಯೆಯಲ್ಲಿಯೂ ರಾಮ ಮಂದಿರ ಉದ್ಘಾಟನೆಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ ರಾಮಮಂದಿರದ ಮೇಲೆ...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...