National News: ಪುರಾತನ ಕಾಲದಿಂದಲೂ, ಉತ್ತಮ ಕಾರ್ಯಗಳಿಗೆ ವಿಘ್ನ ತರಲು ರಕ್ಕಸರು ಕಾದು ಕುಳಿತಂತೆ, ರಾಮಮಂದಿರದ ಮೇಲೂ ದುಷ್ಟರ ಕಣ್ಣು ಬಿದ್ದಿದೆ. ಎಲ್ಲ ಭಾರತೀಯರು, ತಮ್ಮ ಬಹುವರ್ಷಗಳ ಕನಸಾದ ರಾಮ ಮಂದಿರ ಉದ್ಘಾಟನೆಯ ಕ್ಷಣಕ್ಕಾಗಿ ಕಾತುರದಿಂದ ಕಾದು ಕುಳಿತಿದ್ದಾರೆ. ಅಲ್ಲದೇ ಅಯೋಧ್ಯೆಯಲ್ಲಿಯೂ ರಾಮ ಮಂದಿರ ಉದ್ಘಾಟನೆಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ ರಾಮಮಂದಿರದ ಮೇಲೆ...
ಶಿರಸಿ-ಹಾವೇರಿ ಹೆದ್ದಾರಿ ಬೇಡಿಕೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭುಗಿಲೆದ್ದ ಹೋರಾಟ. “ಮಾಡು ಇಲ್ಲವೇ ಮಡಿ” ಘೋಷಣೆಯೊಂದಿಗೆ ರಾಜಕೀಯ ತಾಪಮಾನವನ್ನು ಏರಿಸಿದೆ. ಶಿರಸಿ ತಾಲೂಕಿನ ಬಿಸಿಲಕೊಪ್ಪ ಬಳಿ...