National News: ಪುರಾತನ ಕಾಲದಿಂದಲೂ, ಉತ್ತಮ ಕಾರ್ಯಗಳಿಗೆ ವಿಘ್ನ ತರಲು ರಕ್ಕಸರು ಕಾದು ಕುಳಿತಂತೆ, ರಾಮಮಂದಿರದ ಮೇಲೂ ದುಷ್ಟರ ಕಣ್ಣು ಬಿದ್ದಿದೆ. ಎಲ್ಲ ಭಾರತೀಯರು, ತಮ್ಮ ಬಹುವರ್ಷಗಳ ಕನಸಾದ ರಾಮ ಮಂದಿರ ಉದ್ಘಾಟನೆಯ ಕ್ಷಣಕ್ಕಾಗಿ ಕಾತುರದಿಂದ ಕಾದು ಕುಳಿತಿದ್ದಾರೆ. ಅಲ್ಲದೇ ಅಯೋಧ್ಯೆಯಲ್ಲಿಯೂ ರಾಮ ಮಂದಿರ ಉದ್ಘಾಟನೆಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ ರಾಮಮಂದಿರದ ಮೇಲೆ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...