Tuesday, April 21, 2026

Ayodhya Rama

ಧರ್ಮಧ್ವಜ ದಿವ್ಯಾರೋಹಣ : ಮೋದಿಯಿಂದ ಭಾವುಕ ಸಂದೇಶ

ಅಯೋಧ್ಯೆಯ ಪವಿತ್ರ ಭೂಮಿಯಲ್ಲಿ ಇಂದು ಐತಿಹಾಸಿಕ ಘಟನೆ ನಡೆದಿದೆ. ಸಾವಿರಾರು ವರ್ಷಗಳ ಸಂಸ್ಕೃತಿ, ಭಕ್ತಿ ಮತ್ತು ತ್ಯಾಗದ ಸಂಕೇತವಾದ ಧರ್ಮಧ್ವಜ ದಿವ್ಯವಾಗಿ ಅರಳಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಇದು ಕೇವಲ ಧ್ವಜವಲ್ಲ; ಕೋಟ್ಯಂತರ ರಾಮಭಕ್ತರ ಸಂಕಲ್ಪ, ಸತ್ಯ ಮತ್ತು ಧರ್ಮದ ಪ್ರತೀಕ ಎಂದು...

ಬಾಲರಾಮನಿಗೆ 7 ಕೆಜಿ ತೂಕದ ಚಿನ್ನದ ರಾಮಾಯಣ ಪುಸ್ತಕ ಅರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

National News: ಅಯೋಧ್ಯಾ ರಾಮನಿಗೆ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು 7 ಕೆಜಿ ತೂಕದ ಚಿನ್ನದ ರಾಮಾಯಣ ಪುಸ್ತಕ ಅರ್ಪಿಸಿದ್ದಾರೆ. ಇದು ರಾಮಚರಿತ ಪುಸ್ತಕವಾಗಿದ್ದು 500 ಪುಟಗಳನ್ನು ಹೊಂದಿದೆ. 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧವಾದ ಈ ಪುಸ್ತಕದ ಪ್ರತೀ ಪುಟವೂ 24 ಕ್ಯಾರೆಟ್ ಚಿನ್ನದ ಲೇಪವನ್ನು ಒಳಗೊಂಡಿದೆ. ರಾಮಮಂದಿರ ನಿರ್ಮಾಣವಾದ ಬಳಿಕ ಮೊದಲ ರಾಮನವಮಿ ಬರುತ್ತಿದ್ದು,...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img