Friday, June 20, 2025

Ayodhya Shree ram

ಅಯೋಧ್ಯೆ ಗರ್ಭಗುಡಿಯಲ್ಲಿ ಆಸೀನನಾದ ರಾಮಲಲ್ಲಾ: ಪಟ ವೈರಲ್

National News: ಅಯೋಧ್ಯೆ ರಾಮಮಂದೀರಕ್ಕೆ ನಿನ್ನೆಯಷ್ಟೇ ರಾಮಲಲ್ಲಾನನ್ನು ತಂದು ಪ್ರತಿಷ್ಠಾಪನೆ ಮಾಡಲಾಯಿತು. ಇಂದು ಬಾಲರಾಮನ ಮೂರ್ತಿಯ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹವನ್ನು ನಿನ್ನೆಯಷ್ಟೇ ಬಿಗಿಭದ್ರತೆಯ ಮೂಲಕ, ಕ್ರೇನ್‌ನಲ್ಲಿ ಗರ್ಭಗುಡಿಗೆ ತಂದಿಡಲಾಗಿದೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಪ್ಪು ಶಿಲೆಯ ಮೂರ್ತಿಗೆ...
- Advertisement -spot_img

Latest News

Sandalwood News: ತಮ್ಮ ಮೇಲಿನ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ ನಟಿ ರಚಿತಾ ರಾಮ್

Sandalwood News: ನಟಿ ರಚಿತಾರಾಮ್ ಸಂಜು ವೆಡ್ಸ್ ಗೀತಾ ಪಾರ್ಟ್ 2ನ ಪ್ರಮೋಷನ್‌ಗೆ ಆಗಮಿಸುತ್ತಿಲ್ಲ. ಆಕೆ ಯಾವುದೇ ಕಾರ್ಯಕ್ರಮಕ್ಕೂ ಬರುತ್ತಿಲ್ಲವೆಂದು, ಚಿತ್ರದ ನಿರ್ದೇಶಕ ನಾಗಶೇಖರ್ ಆರೋಪ...
- Advertisement -spot_img