Monday, June 15, 2026

Ayodhya Shree ram

ಅಯೋಧ್ಯೆ ಗರ್ಭಗುಡಿಯಲ್ಲಿ ಆಸೀನನಾದ ರಾಮಲಲ್ಲಾ: ಪಟ ವೈರಲ್

National News: ಅಯೋಧ್ಯೆ ರಾಮಮಂದೀರಕ್ಕೆ ನಿನ್ನೆಯಷ್ಟೇ ರಾಮಲಲ್ಲಾನನ್ನು ತಂದು ಪ್ರತಿಷ್ಠಾಪನೆ ಮಾಡಲಾಯಿತು. ಇಂದು ಬಾಲರಾಮನ ಮೂರ್ತಿಯ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹವನ್ನು ನಿನ್ನೆಯಷ್ಟೇ ಬಿಗಿಭದ್ರತೆಯ ಮೂಲಕ, ಕ್ರೇನ್‌ನಲ್ಲಿ ಗರ್ಭಗುಡಿಗೆ ತಂದಿಡಲಾಗಿದೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಪ್ಪು ಶಿಲೆಯ ಮೂರ್ತಿಗೆ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img