Tuesday, April 28, 2026

Ayodhya Shree ram

ಅಯೋಧ್ಯೆ ಗರ್ಭಗುಡಿಯಲ್ಲಿ ಆಸೀನನಾದ ರಾಮಲಲ್ಲಾ: ಪಟ ವೈರಲ್

National News: ಅಯೋಧ್ಯೆ ರಾಮಮಂದೀರಕ್ಕೆ ನಿನ್ನೆಯಷ್ಟೇ ರಾಮಲಲ್ಲಾನನ್ನು ತಂದು ಪ್ರತಿಷ್ಠಾಪನೆ ಮಾಡಲಾಯಿತು. ಇಂದು ಬಾಲರಾಮನ ಮೂರ್ತಿಯ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹವನ್ನು ನಿನ್ನೆಯಷ್ಟೇ ಬಿಗಿಭದ್ರತೆಯ ಮೂಲಕ, ಕ್ರೇನ್‌ನಲ್ಲಿ ಗರ್ಭಗುಡಿಗೆ ತಂದಿಡಲಾಗಿದೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಪ್ಪು ಶಿಲೆಯ ಮೂರ್ತಿಗೆ...
- Advertisement -spot_img

Latest News

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...
- Advertisement -spot_img