Thursday, December 25, 2025

Ayodhye

ಅಯೋಧ್ಯೆಯ ಬಾಲಕರಾಮನಿಗೆ ದುಬಾರಿ ಚಿನ್ನದ ಉಡುಗೊರೆ ನೀಡಿದ ಬಿಗ್‌ಬಿ ಅಮಿತಾಬ್

Bollywood News: ಅಯೋಧ್ಯೆ ವಿಷಯದಲ್ಲಿ ಅಮಿತಾಬ್ ತುಂಬಾ ಸದ್ದು ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಅಮಿತಾ ಬಚ್ಚನ್ ಜಾಗ ಖರೀದಿಸಲಿದ್ದಾರೆ ಎನ್ನುವ ಸುದ್ದಿಯ ಬಳಿಕ, ಈಗ ಇನ್ನೊಂದು ಸುದ್ದಿ ಹೊರಬಿದ್ದಿದೆ. ಅಮಿತಾಬ್ ಅಯೋಧ್ಯೆಯ ಬಾಲಕರಾಮನಿಗೆ ಚಿನ್ನದ ಉಡುಗೊರೆ ಗಿಫ್ಟ್ ನೀಡಿದ್ದಾರೆ. ಅಮಿತಾ ಬಚ್ಚನ್ ಜುವೆಲ್ಲರಿ ಶಾಪ್ ಓಪೆನಿಂಗ್‌ಗಾಗಿ ಅಯೋಧ್ಯೆಗೆ ಆಗಮಿಸಿದ್ದರು. ಆಗ ಬಾಲಕರಾಮನ ದರ್ಶನ ಮಾಡಿ, ಅರ್ಧ ಗಂಟೆ...

ಅಯೋಧ್ಯೆಯ ರೈಲ್ವೆ ನಿಲ್ದಾಣ ಅಲಂಕಾರಕ್ಕೆ ಹುಬ್ಬಳ್ಳಿ ಯುವಕರ ಅಳಿಲು ಸೇವೆ

Hubballi News: ಅಯೋಧ್ಯೆಯ ಅಲಂಕಾರಕ್ಕೆ ಹುಬ್ಬಳ್ಳಿ ಕಲಾವಿದರು ಅಳಿಲು ಸೇವೆ ಒದಗಿಸಿದ್ದು, ಅಯೋಧ್ಯೆ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿ ಕಲಾವಿದರ ಕಮಾಲ್ ಆಗಿದೆ. ಶ್ರೀರಾಮನಿಗೆ ಸಮುದ್ರದ ಮೇಲೆ ಸೇತುವೆ ಕಟ್ಟಲು ಅಳಿಲು ತನ್ನ ಕೈಲಾದ ಸೇವೆ ಮಾಡಿತ್ತು. ಅದೇ ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ಅಯೋಧ್ಯೆ ಧಾಮ ಜಂಕ್ಷನ್ನಲ್ಲಿ ನಿರ್ಮಾಣ ಮಾಡಲಾಗಿದೆ. ಹುಬ್ಬಳ್ಳಿಯ ಆರ್ಟ್ವಾಲೇ ಸಂಸ್ಥೆಯಿಂದ ಅಯೋಧ್ಯೆ ರೈಲ್ವೆ...

ಪರಿಸರ ಜಾಗೃತಿಗಾಗಿ ಪಾದಯಾತ್ರೆ: ಮಾದರಿಯಾದ ಅಯೋಧ್ಯೆಯ ಯುವಕ

Dharwad: ಧಾರವಾಡ : ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ಗಿಡಗಳ ಪೋಷಣೆ ಕುರಿತು ತರಬೇತಿ ಶಿಕ್ಷಣ ಸೇರಿಸುವಂತೆ ಅಯೋಧ್ಯೆಯ ಯುವಕ ಅಶುತೋಷ್ ಪಾಂಡೆ ಪಾದಯಾತ್ರೆ ನಡೆಸುತ್ತಿದ್ದಾರೆ. ಅಯೋಧ್ಯೆಯಿಂದ 21 ರಾಜ್ಯದಲ್ಲಿ ಈ ಪಾದಯಾತ್ರೆಯನ್ನು ನಡೆಸುತ್ತಿದ್ದೇನೆ, ಪರಿಸರ ಉಳಿದರೆ ನಮ್ಮ ಜೀವನ. ಇಲ್ಲವೇ ಇಡೀ ಸೃಷ್ಟಿಯೇ ಅಧಪತನವಾಗಲಿದೆ. ಈ ಕುರಿತು ಸರ್ಕಾರಗಳು...
- Advertisement -spot_img

Latest News

ದೆಹಲಿಯಲ್ಲಿ 2 ದಿನ ಇದ್ರೆ ಅಲರ್ಜಿ ಫಿಕ್ಸ್: ಗಡ್ಕರಿ

ವಾಯುಮಾಲಿನ್ಯ ಭೀಕರ ಪ್ರಮಾಣಕ್ಕೆ ತಲುಪುತ್ತಿರುವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. “ನಾನು ದೆಹಲಿಯಲ್ಲಿ ಮಾತ್ರ ಎರಡು...
- Advertisement -spot_img