Sunday, March 22, 2026

Ayodhye Ram Mandir

ರಾಮಮಂದಿರ ಉದ್ಘಾಟನೆ ದಿನ ಸರ್ಕಾರಿ ರಜೆ ಇಲ್ಲ: ಸಿಎಂ ಸಿದ್ದರಾಮಯ್ಯ

Tumakuru News: ತುಮಕೂರಿನಲ್ಲಿಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ಸರ್ಕಾರಿ ರಜೆ ಘೋಷಣೆ ಇಲ್ಲವೆಂದು ಹೇಳಿದ್ದಾರೆ.  ತುಮಕೂರಿನಲ್ಲಿ ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ "ಸ್ಮೃತಿ ವನ"ವನ್ನು ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿಎಂ ಸಿದ್ದರಾಮಯ್ಯ, ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ಜನವರಿ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img