Thursday, August 20, 2026

Ayodhye

Belagavi News: ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ..

Belagavi News: ಅಯೋಧ್ಯೆ ರಾಮಮಂದಿರದಲ್ಲಿ ಕೋಟ್ಯಂತರ ರೂಪಾಯಿ ಕಳ್ಳತನವಾಗಿರುವ ಕಾರಣಕ್ಕೆ, ಅಲರ್ಟ್ ಆಗಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಹೆಚ್ಚು ಸಿಸಿಟಿವಿ ಕ್ಯಾಮೆರಾ ಹಾಕಿಸುವ ನಿರ್ಧಾರ ಮಾಡಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಡಿ.ಕೆ.ಶಿವಕುಮಾರ್, ರಾಮಮಂದಿರದಲ್ಲಿ ನಡೆದ ಘಟನೆಯಿಂದ ಅಗೌರವವಾಗಿದೆ. ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ. ಇಂಥ ಘಟನೆ ನಮ್ಮ ರಾಜ್ಯದಲ್ಲಿ...

ಅಯೋಧ್ಯೆಯ ಬಾಲಕರಾಮನಿಗೆ ದುಬಾರಿ ಚಿನ್ನದ ಉಡುಗೊರೆ ನೀಡಿದ ಬಿಗ್‌ಬಿ ಅಮಿತಾಬ್

Bollywood News: ಅಯೋಧ್ಯೆ ವಿಷಯದಲ್ಲಿ ಅಮಿತಾಬ್ ತುಂಬಾ ಸದ್ದು ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಅಮಿತಾ ಬಚ್ಚನ್ ಜಾಗ ಖರೀದಿಸಲಿದ್ದಾರೆ ಎನ್ನುವ ಸುದ್ದಿಯ ಬಳಿಕ, ಈಗ ಇನ್ನೊಂದು ಸುದ್ದಿ ಹೊರಬಿದ್ದಿದೆ. ಅಮಿತಾಬ್ ಅಯೋಧ್ಯೆಯ ಬಾಲಕರಾಮನಿಗೆ ಚಿನ್ನದ ಉಡುಗೊರೆ ಗಿಫ್ಟ್ ನೀಡಿದ್ದಾರೆ. ಅಮಿತಾ ಬಚ್ಚನ್ ಜುವೆಲ್ಲರಿ ಶಾಪ್ ಓಪೆನಿಂಗ್‌ಗಾಗಿ ಅಯೋಧ್ಯೆಗೆ ಆಗಮಿಸಿದ್ದರು. ಆಗ ಬಾಲಕರಾಮನ ದರ್ಶನ ಮಾಡಿ, ಅರ್ಧ ಗಂಟೆ...

ಅಯೋಧ್ಯೆಯ ರೈಲ್ವೆ ನಿಲ್ದಾಣ ಅಲಂಕಾರಕ್ಕೆ ಹುಬ್ಬಳ್ಳಿ ಯುವಕರ ಅಳಿಲು ಸೇವೆ

Hubballi News: ಅಯೋಧ್ಯೆಯ ಅಲಂಕಾರಕ್ಕೆ ಹುಬ್ಬಳ್ಳಿ ಕಲಾವಿದರು ಅಳಿಲು ಸೇವೆ ಒದಗಿಸಿದ್ದು, ಅಯೋಧ್ಯೆ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿ ಕಲಾವಿದರ ಕಮಾಲ್ ಆಗಿದೆ. ಶ್ರೀರಾಮನಿಗೆ ಸಮುದ್ರದ ಮೇಲೆ ಸೇತುವೆ ಕಟ್ಟಲು ಅಳಿಲು ತನ್ನ ಕೈಲಾದ ಸೇವೆ ಮಾಡಿತ್ತು. ಅದೇ ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ಅಯೋಧ್ಯೆ ಧಾಮ ಜಂಕ್ಷನ್ನಲ್ಲಿ ನಿರ್ಮಾಣ ಮಾಡಲಾಗಿದೆ. ಹುಬ್ಬಳ್ಳಿಯ ಆರ್ಟ್ವಾಲೇ ಸಂಸ್ಥೆಯಿಂದ ಅಯೋಧ್ಯೆ ರೈಲ್ವೆ...

ಪರಿಸರ ಜಾಗೃತಿಗಾಗಿ ಪಾದಯಾತ್ರೆ: ಮಾದರಿಯಾದ ಅಯೋಧ್ಯೆಯ ಯುವಕ

Dharwad: ಧಾರವಾಡ : ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ಗಿಡಗಳ ಪೋಷಣೆ ಕುರಿತು ತರಬೇತಿ ಶಿಕ್ಷಣ ಸೇರಿಸುವಂತೆ ಅಯೋಧ್ಯೆಯ ಯುವಕ ಅಶುತೋಷ್ ಪಾಂಡೆ ಪಾದಯಾತ್ರೆ ನಡೆಸುತ್ತಿದ್ದಾರೆ. ಅಯೋಧ್ಯೆಯಿಂದ 21 ರಾಜ್ಯದಲ್ಲಿ ಈ ಪಾದಯಾತ್ರೆಯನ್ನು ನಡೆಸುತ್ತಿದ್ದೇನೆ, ಪರಿಸರ ಉಳಿದರೆ ನಮ್ಮ ಜೀವನ. ಇಲ್ಲವೇ ಇಡೀ ಸೃಷ್ಟಿಯೇ ಅಧಪತನವಾಗಲಿದೆ. ಈ ಕುರಿತು ಸರ್ಕಾರಗಳು...
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img