Sunday, March 22, 2026

ayodya

ಶ್ರೀರಾಮನ ಮೂರ್ತಿ ಕೆತ್ತನೆಗೆ ಕರ್ನಾಟಕದ ಕೃಷ್ಣ ಶಿಲೆ ಆಯ್ಕೆ

ಜೈ ಶ್ರೀರಾಮ್ ರಾಮಜನ್ಮ ಭೂಮಿ  ಅಯೋದ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ಇದರ ನಿಮಾರ್ಣಕ್ಕೆ ದೇಶದ ವಿವಿದ ಸ್ಥಳಗಳಿಂದ ದೇವಸ್ಥಾನದ ನಿರ್ಮಾಣದ ಕಾರ್ಯಕ್ಕೆ ಬೇಕಾದ ವಸ್ಥುಗಳನ್ನು ಆಯ್ಕೆ ಮಾಡಿ ಅವುಗಳಿಂದ ಮಂದಿರವನ್ನು ನಿರ್ಮಾಣ ಮಾಡಲಾಗುತ್ತಿದೆ.ಈಗಾಗಲೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು ಶ್ರೀರಾಮನ ಮೂರ್ತಿ ಕೆತ್ತನೆಗೆ ಕಲ್ಲನ್ನು ಆಯ್ಕೆ ಮಾಡಲಾಗಿದೆ. ಈ ಕಲ್ಲು ಆಯ್ಕೆ ಮಾಡಿರುವುದು ಬೇರಲ್ಲೂ...

ಅಯೋಧ್ಯೆ ರಾಮನಿಗೆ ಬರೋಬ್ಬರಿ 400 ಕೆಜಿ ತೂಕದ ಬೀಗ, 30ಕೆಜಿ ಕೀ.

ಅಯೋಧ್ಯಾ ರಾಮಮಂದಿರವು 3 ಹಂತಗಳಲ್ಲಿ ನಿರ್ಮಾಣ ಆಗಲಿದ್ದು, ಗರ್ಭ ಗೃಹ ನಿರ್ಮಾಣ ಕಾರ್ಯ 2023ರಲ್ಲಿ ಪೂರ್ಣಗೊಂಡರೆ, ದೇಗುಲದ ನಿರ್ಮಾಣ 2024ರಲ್ಲಿ ಪೂರ್ಣಗೊಳ್ಳಲಿದೆ. ಇನ್ನು ಅಯೋಧ್ಯಾ ರಾಮಮಂದಿರದ ಸುತ್ತಲಿನ ಸಂಕೀರ್ಣ ನಿರ್ಮಾಣ ಕಾರ್ಯವು 2025ರ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ಟ್ರಸ್ಟ್‌ ಮಾಹಿತಿ ನೀಡಿದೆ. ಆಗಸ್ಟ್ 5, 2020 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಯೋಧ್ಯಾ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img