Wednesday, January 21, 2026

#aysuhman bhava

Yoga Training: ಆಯುಷ್ಮಾನ್ ವತಿಯಿಂದ ಮಹಿಳೆಯರಿಗೆ ಯೋಗ ತರಬೇತಿ..!

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕು ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಭವ ಕಾರ್ಯಕ್ರಮದ ಅಡಿಯಲ್ಲಿ ಆಯುರ್ವೇದ ಆಯುಷ್ ವತಿಯಿಂದ ಮಹಿಳೆಯರಿಗೆ ಮತ್ತು ಗ್ರಾಮಸ್ಥರಿಗೆ ಯೋಗಾಸನ ತರಬೇತಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಮತ್ತು ಗ್ರಾಮಸ್ಥರಿಗೆ ಆರೋಗ್ಯಕರ ಜೀವನ ಶೈಲಿ, ಆಹಾರ ಪದ್ಧತಿ, ಆಯುರ್ವೇದ ಔಷಧಿಗಳ ಬಗ್ಗೆ ತಿಳಿಸಿ ಉಚಿತ ಔಷಧಿ ವಿತರಣೆ ಮಾಡಲಾಯಿತು. ಇದರ ಜೊತೆಗೆ ಡಾ....
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img