Health Tips: ಇತ್ತೀಚಿನ ದಿನಗಳಲ್ಲಿ ಮಾತ್ರೆ ತೆಗೆದುಕೊಳ್ಳುವವರ ಸಂಖ್ಯೆ ಅದೆಷ್ಟು ಹೆಚ್ಚಾಗಿದೆ ಅಂದ್ರೆ, ಸಣ್ಣಪುಟ್ಟ ನೋವಿಗೂ ಮಾತ್ರೆ ತೆಗೆದುಕೊಳ್ಳಲೇಬೇಕು. ತಲೆನೋವು, ಕೈ ಕಾಲು ನೋವು, ಬೆನ್ನು ನೋವು, ಇತ್ಯಾದಿ ನೋವುಗಳನ್ನು ಕೆಲ ಗಂಟೆಗಳ ಕಾಲ ತಡೆದುಕೊಳ್ಳುವಷ್ಟು ಕೂಡ ಇಂದಿನ ಜನರಿಗೆ ತಾಳ್ಮೆ ಇಲ್ಲ. ಹಾಗಾಗಿ ಎಲ್ಲದಕ್ಕೂ ಪೇನ್ ಕಿಲ್ಲರ್ ತೆಗೆದುಕೊಂಡು ಬಿಟ್ಟರೆ, ಪಟ್ ಅಂತಾ...
ಅಶ್ವಗಂಧದಲ್ಲಿ ಹಲವಾರು ಆರೋಗ್ಯಕರ ಗುಣಗಳ ಜೊತೆಗೇ ಸೌಂದರ್ಯವರ್ಧಕ ಗುಣಗಳೂ ಇವೆ. ಈ ಮೂಲಿಕೆ ಆರೋಗ್ಯವನ್ನು ವೃದ್ದಿಸುವ ಜೊತೆಗೇ ತಾರುಣ್ಯವನ್ನೂ ಕಾಪಾಡುತ್ತದೆ. ಅಶ್ವಗಂಧ ಒಂದು ಅದ್ಭುತ ಮೂಲಿಕೆಯಾಗಿದ್ದು ಭಾರತದ ಜಿನ್ಸೆಂಗ್ ಎಂಬ ಅನ್ವರ್ಥನಾಮವನ್ನೂ ಪಡೆದಿದೆ. ಇದರ ಗುಣವನ್ನು ಆಯುರ್ವೇದ ಮಾತ್ರವಲ್ಲ, ಹೋಮಿಯೋಪತಿ, ಯುನಾನಿ ಮತ್ತು ಸಿದ್ಧ ಔಷಧೀಯ ಪದ್ದತಿಗಳೂ ಬಳಸಿಕೊಂಡಿವೆ. ತೂಕ ಇಳಿಸುವ ಪ್ರಯತ್ನಕ್ಕೆ ನೆರವಾಗುವುದು,...
Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಿನ್ನೆ ಸಚಿವ ಕೃಷ್ಣಭೈರೇಗೌಡರು ಸರ್ಕಾರಿ ಕಚೇರಿಗಳಿಗೆ ತೆರಳಿ, ಕ್ಲಾಸ್ ತೆಗೆದುಕ``ಂಡಿದ್ದರು. ಅಲ್ಲದೇ, ಆಳಂದ ಶಾಸಕ...