Saturday, June 6, 2026

Ayurveda

ಅತಿಯಾಗಿ ಮಾತ್ರೆಗಳನ್ನ ಸೇವಿಸುತ್ತೀರಾ? ಇದರಿಂದ ಆಗೋ ಅನಾಹುತಗಳು ಏನು?

Health Tips: ಇತ್ತೀಚಿನ ದಿನಗಳಲ್ಲಿ ಮಾತ್ರೆ ತೆಗೆದುಕೊಳ್ಳುವವರ ಸಂಖ್ಯೆ ಅದೆಷ್ಟು ಹೆಚ್ಚಾಗಿದೆ ಅಂದ್ರೆ, ಸಣ್ಣಪುಟ್ಟ ನೋವಿಗೂ ಮಾತ್ರೆ ತೆಗೆದುಕೊಳ್ಳಲೇಬೇಕು. ತಲೆನೋವು, ಕೈ ಕಾಲು ನೋವು, ಬೆನ್ನು ನೋವು, ಇತ್ಯಾದಿ ನೋವುಗಳನ್ನು ಕೆಲ ಗಂಟೆಗಳ ಕಾಲ ತಡೆದುಕೊಳ್ಳುವಷ್ಟು ಕೂಡ ಇಂದಿನ ಜನರಿಗೆ ತಾಳ್ಮೆ ಇಲ್ಲ. ಹಾಗಾಗಿ ಎಲ್ಲದಕ್ಕೂ ಪೇನ್ ಕಿಲ್ಲರ್ ತೆಗೆದುಕೊಂಡು ಬಿಟ್ಟರೆ, ಪಟ್ ಅಂತಾ...

Ashwagandha : ಅಶ್ವಗಂಧ ಬ್ಯಾನ್ ಮಾಡಿದ ಡೆನ್ಮಾರ್ಕ್ ಸರ್ಕಾರ : ಬ್ಯಾನ್ ಆಗಲು ಕಾರಣಗಳೇನು?

ಅಶ್ವಗಂಧದಲ್ಲಿ ಹಲವಾರು ಆರೋಗ್ಯಕರ ಗುಣಗಳ ಜೊತೆಗೇ ಸೌಂದರ್ಯವರ್ಧಕ ಗುಣಗಳೂ ಇವೆ. ಈ ಮೂಲಿಕೆ ಆರೋಗ್ಯವನ್ನು ವೃದ್ದಿಸುವ ಜೊತೆಗೇ ತಾರುಣ್ಯವನ್ನೂ ಕಾಪಾಡುತ್ತದೆ. ಅಶ್ವಗಂಧ ಒಂದು ಅದ್ಭುತ ಮೂಲಿಕೆಯಾಗಿದ್ದು ಭಾರತದ ಜಿನ್ಸೆಂಗ್ ಎಂಬ ಅನ್ವರ್ಥನಾಮವನ್ನೂ ಪಡೆದಿದೆ. ಇದರ ಗುಣವನ್ನು ಆಯುರ್ವೇದ ಮಾತ್ರವಲ್ಲ, ಹೋಮಿಯೋಪತಿ, ಯುನಾನಿ ಮತ್ತು ಸಿದ್ಧ ಔಷಧೀಯ ಪದ್ದತಿಗಳೂ ಬಳಸಿಕೊಂಡಿವೆ. ತೂಕ ಇಳಿಸುವ ಪ್ರಯತ್ನಕ್ಕೆ ನೆರವಾಗುವುದು,...
- Advertisement -spot_img

Latest News

Kundagola News: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ

Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಗೋಳ ಪಟ್ಟಣದಿಂದ...
- Advertisement -spot_img