Thursday, September 19, 2024

Ayurvedic

ಅತಿಯಾದ ಒತ್ತಡದಿಂದ ಬಳಲುತ್ತಿದ್ದೀರಾ?: ಇದಕ್ಕೆ ಮಾತ್ರೆಗಳಷ್ಟೇ ಪರಿಹಾರವಲ್ಲ

Health Tips: ಅತಿಯಾದ ಒತ್ತಡ ಅಂದ್ರೆ, ಸ್ಟ್ರೆಸ್. ನಿಮ್ಮ ದೇಹದಲ್ಲಿ ಕೆಲಸ ಮಾಡುವ ಚೈತನ್ಯವೇ ಇಲ್ಲ. ದೇಹದಲ್ಲಿ ಶಕ್ತಿಯೇ ಇಲ್ಲ ಎನ್ನಿಸಿದಾಗ. ಅದನ್ನು ಅತೀಯಾದ ಒತ್ತಡ ಎಂದು ಹೇಳಲಾಗುತ್ತದೆ. ದೇಹದಲ್ಲಿ ಶಕ್ತಿ ಕಡಿಮೆಯಾದಾಗ, ಮಾನಸಿಕ ಶಕ್ತಿಯೂ ಕುಂಠಿತಗೊಳ್ಳುತ್ತದೆ. ಇದೆಲ್ಲ ಸಮಸ್ಯೆಗೆ ಕಾರಣವೇನು ಅಂತಾ ಪಾರಂಪರಿಕ ವೈದ್ಯೆ ಡಾ.ಪವಿತ್ರಾ ಹೇಳಿದ್ದಾರೆ. https://youtu.be/-mIRnks6OSg ಸಮಯಕ್ಕೆ ಸರಿಯಾಗಿ ನಿದ್ದೆ ಮಾಡಿದಾಗ, ಮತ್ತು...

ಸಾವಿನ ದವಡೆಯಲ್ಲಿದ್ದವರಿಗೆ ಆಯುರ್ವೇದವೇ ಅಮೃತ: Tatkshana Ayurveda

Health Tips: ಆಯುರ್ವೇದ ಅನ್ನೋದು ಪುರಾತನ ಕಾಲದಿಂದಲೂ, ಭಾರತದಲ್ಲಿ ಬಳಕೆಯಲ್ಲಿರುವ ಒಂದು ವೈದ್ಯಕೀಯ ವಿಧಾನ. ಆದರೆ ತಕ್ಷಣ ರಿಲೀಫ್ ಕೊಡುವ ಇಂಗ್ಲೀಷ್ ಮೆಡಿಸಿನ್ ಜನರಿಗೆ ತುಂಬಾ ಇಷ್ಟವಾಗಿದೆ. ಆದರೆ ಆಯುರ್ವೇದ ಚಿಕಿತ್ಸೆ ಲೇಟಾಗಿ ಫಲಿತಾಂಶ ಕೊಟ್ಟರೂ, ಅದರಿಂದ ಆರೋಗ್ಯಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಇದೇ ರೀತಿಯ ಆಯುರ್ವೇದ ಚಿಕಿತ್ಸಾಲಯವೊಂದು ಬೆಂಗಳೂರಿನಲ್ಲಿಂದು, ಸಾವಿನ ದವಡೆಯಲ್ಲಿದ್ದವರಿಗೆ ಪಾರು ಮಾಡಿರುವ...
- Advertisement -spot_img

Latest News

Indira Canteen: ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಕಿಡಿ

Hubli News: ಹುಬ್ಬಳ್ಳಿಯಲ್ಲಿ ಶುರುವಾದ ಸ್ಮಶಾನ ಜಾಗದ ವಿವಾದದ ಬಗ್ಗೆ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಶ್ರೀ ಸತ್ಯಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ...
- Advertisement -spot_img