www.karnatakatv.net ಕೇರಳ: ರಾಜ್ಯದ ಪ್ರಸಿದ್ಧ ಆಯುರ್ವೇದ ಡಾಕ್ಟರ್ ಡಾ. ಪಿ.ಕೆ ವಾರಿಯರ್ ವಿಧಿವಶರಾಗಿದ್ದಾರೆ. ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಇವರು ತಮ್ಮ ನೂರನೆ ವಯಸ್ಸಿನಲ್ಲಿ ದೈವಾಧೀನರಾದರೆಂದು ಕುಟುಂಬ ಸ್ಪಷ್ಟ ಪಡಿಸಿದೆ. ನಂಬೂದರಿ ಹಾಗೂ ಪಣ್ಣಿಯಂಪಿಲ್ಲಿ ವರಿಸಾಯರಿ ಅವರ ಪುತ್ರರಾಗಿ ಜೂನ್ 5, 1921ರಲ್ಲಿ ಜನಿಸಿದ್ದರು. ಶ್ರೀಯುತರು 1999ರಲ್ಲಿ ಪದ್ಮ ಶ್ರೀ...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....