Friday, August 14, 2026

ayushaman bharath card

ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ರಾಜ್ಯ ಸರ್ಕಾರ ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್ ಗಳನ್ನು ವಿತರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳೀದ್ದಾರೆ. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಹೊರಹೊಮ್ಮಿದ್ದು, ಕಡಿಮೆ ಸಮಯದಲ್ಲಿ ಕಾರ್ಡ್ ಗಳನ್ನು ತಯಾರಿಸಲಾಗಿದೆ ಎಂದು ಸುಧಾಕರ್ ಹೇಳಿದರು. ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img