Sunday, August 16, 2026

ayushamathi clinic

ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್

ಹೊಸ ವರ್ಷಕ್ಕೆ ಉಡುಗೊರೆಯಾಗಿ ಮಹಿಳೆಯರಿಗೆ ಸರ್ಕಾರ ‘ಆಯುಷ್ಮತಿ’ ಹೆಸರಿನಲ್ಲಿ ಪ್ರತ್ಯೇಕ ಕ್ಲಿನಿಕ್  ತೆರೆಯಲು ನಿರ್ಧರಿಸಿದೆ. ಈ ಕ್ಲಿನಿಕ್ ನಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಸೇರಿ ಎಲ್ಲರೂ ಮಹಿಳೆಯರೇ ಇರಲಿದ್ದಾರೆ. ‘ಆಯುಷ್ಮತಿ ಕ್ಲಿನಿಕ್’ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ನಮ್ಮ ಸರ್ಕಾರದ ಉಪಕ್ರಮ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಟ್ವೀಟ್​ ಮಾಡಿ ತಿಳಿಸಿದ್ದಾರೆ. ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img