ಹೊಸ ವರ್ಷಕ್ಕೆ ಉಡುಗೊರೆಯಾಗಿ ಮಹಿಳೆಯರಿಗೆ ಸರ್ಕಾರ ‘ಆಯುಷ್ಮತಿ’ ಹೆಸರಿನಲ್ಲಿ ಪ್ರತ್ಯೇಕ ಕ್ಲಿನಿಕ್ ತೆರೆಯಲು ನಿರ್ಧರಿಸಿದೆ. ಈ ಕ್ಲಿನಿಕ್ ನಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಸೇರಿ ಎಲ್ಲರೂ ಮಹಿಳೆಯರೇ ಇರಲಿದ್ದಾರೆ. ‘ಆಯುಷ್ಮತಿ ಕ್ಲಿನಿಕ್’ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ನಮ್ಮ ಸರ್ಕಾರದ ಉಪಕ್ರಮ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...