ಹೊಸ ವರ್ಷಕ್ಕೆ ಉಡುಗೊರೆಯಾಗಿ ಮಹಿಳೆಯರಿಗೆ ಸರ್ಕಾರ ‘ಆಯುಷ್ಮತಿ’ ಹೆಸರಿನಲ್ಲಿ ಪ್ರತ್ಯೇಕ ಕ್ಲಿನಿಕ್ ತೆರೆಯಲು ನಿರ್ಧರಿಸಿದೆ. ಈ ಕ್ಲಿನಿಕ್ ನಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಸೇರಿ ಎಲ್ಲರೂ ಮಹಿಳೆಯರೇ ಇರಲಿದ್ದಾರೆ. ‘ಆಯುಷ್ಮತಿ ಕ್ಲಿನಿಕ್’ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ನಮ್ಮ ಸರ್ಕಾರದ ಉಪಕ್ರಮ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...