Monday, August 17, 2026

ayushman bharat shceme

ಆಯುಷ್ಮಾನ್ ಭಾರತ್ ಯೋಜನೆ: ದೇಶದ 10 ಕೋಟಿ ಜನರಿಗೆ ಲಾಭ – ಸಚಿವ ಕೆ.ಗೋಪಾಲಯ್ಯ

https://www.youtube.com/watch?v=RxNIOm-WXZg&t=39s ಹಾಸನ: ಪ್ರಧಾನಮಂತ್ರಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ  ಆಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ದೇಶದ 10 ಕೋಟಿ ಜನರು  ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ 8 ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆ ಬಗ್ಗೆ ಹಾಸನದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img