Saturday, September 12, 2026

ayushman bharath health

ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಅಭಿಯಾನಕ್ಕೆ ಪ್ರಧಾನಿ ಚಾಲನೆ..!

www.karnatakatv.net: ವಾರಣಾಸಿಯಲ್ಲಿ ಇಂದು ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಈ ಅಭಿಯಾನ ಆರೋಗ್ಯ ರಕ್ಷಣೆಯ ಮೂಲಸೌಕರ್ಯವನ್ನು ಬಲಪಡಿಸುವ ಅತಿದೊಡ್ಡ ಪ್ಯಾನ್-ಇಂಡಿಯಾ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆ ಭಾರತದ ಆರೋಗ್ಯ ಸೌಲಭ್ಯಗಳಿಗೆ ಹೊಸ ಶಕ್ತಿ ಹಾಗೂ ಅಭಿವೃದ್ಧಿಯನ್ನು ತುಂಬುತ್ತದೆ ಎಂದು ಮೋದಿ ಭರವಸೆ ನೀಡಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img