Monday, May 11, 2026

ayushman

ಆಯುಷ್ಮಾನ್​ ವ್ಯಾಪ್ತಿಗೆ ದ.ಕನ್ನಡದ 65 ಆಸ್ಪತ್ರೆ

ಕರೊನಾ ಸಂಖ್ಯೆ ಹೆಚ್ಚಳ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 65 ಆಸ್ಪತ್ರೆಗಳನ್ನ ಆಯುಷ್ಮಾನ್​ ವ್ಯಾಪ್ತಿಗೆ ತರಲಾಗಿದ್ದು ಈ ಮೂಲಕ ಜನರು ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಅಂತಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. https://www.youtube.com/watch?v=vsgvG0tD27A ಈಗಾಗಲೇ 8 ಮೆಡಿಕಲ್ ಕಾಲೇಜು ಸೇರಿದಂತೆ 9 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್​ ರೋಗಿಗಳಿಗೆ ಚಿಕಿತ್ಸೆ ನೀಡಲಾಗ್ತಿದೆ. ದಕ್ಷಿಣ ಕನ್ನಡ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img