Friday, March 13, 2026

Ayyappa

ಅಯ್ಯಪ್ಪ ಮಾಲಾಧಾರಣೆಯ ಮಹತ್ವ : 41 ದಿನಗಳ ಆಧ್ಯಾತ್ಮಿಕ ಪಥ

ಅಯ್ಯಪ್ಪ ಸ್ವಾಮಿಯ 41 ದಿನಗಳ ಮಾಲಾಧಾರಣೆ ಕೇವಲ ವ್ರತ ಮಾತ್ರವಲ್ಲ, ಜೀವನ ಶಿಸ್ತಿನ ಮತ್ತು ಆಧ್ಯಾತ್ಮಿಕ ಶುದ್ಧತೆಯ ಪಥವಾಗಿದೆ. ಮಕರ ಸಂಕ್ರಾಂತಿಯ ಜ್ಯೋತಿ ದರ್ಶನಕ್ಕಾಗಿ ದಕ್ಷಿಣ ಭಾರತದಿಂದ ಲಕ್ಷಾಂತರ ಭಕ್ತರು ಈ ವ್ರತವನ್ನು ಕೈಗೊಳ್ಳುತ್ತಾರೆ. ಅಯ್ಯಪ್ಪನ ಮಾರ್ಗದಲ್ಲಿ ನಡೆಯುವ ಈ ಪ್ರಯಾಣ ಭಕ್ತಿ, ತ್ಯಾಗ ಮತ್ತು ನಿಷ್ಠೆಯ ಸಂಕೇತವೆಂದು ಪರಿಗಣಿಸಲಾಗಿದೆ. ವ್ರತ ಆರಂಭವಾಗುವ ಕ್ಷಣದಿಂದಲೇ...

ಅಯ್ಯಪ್ಪ ಮಾಲೆ ಧರಿಸಿದವರು ಯಾವ ಯಾವ ನಿಯಮಗಳನ್ನು ಅನುಸರಿಸಬೇಕು..?

Spiritual : ನವೆಂಬರ್‌ನಿಂದ ಹಲವರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ, ಪದ್ಧತಿಗಳನ್ನು ಅನುಸರಿಸಿ, ಅಯ್ಯಪ್ಪನ ದರ್ಶನ ಪಡೆದು ಬರುತ್ತಾರೆ. ಹಲವರು ಸಂಕ್ರಾಂತಿ ಸಮಯಕ್ಕೆ ಅಯ್ಯಪ್ಪನ ದರ್ಶನ ಪಡೆಯುವುದು ವಾಡಿಕೆ. ಏಕೆಂದರೆ, ಅಲ್ಲಿ ಬೆಳಗುವ ಜ್ಯೋತಿ ಕಾಣಲು ಹಲವರು ಹೋಗುತ್ತಾರೆ. ಇನ್ನು ಮೊದಲ ಬಾರಿ ಮಾಲೆ ಧರಿಸಿದವರನ್ನು ಕನ್ನಿ ಸ್ವಾಮಿ ಎಂದು ಕರೆಯಲಾಗುತ್ತದೆ. ಹಾಗಾದರೆ ಅಯ್ಯಪ್ಪ...

ಅಯ್ಯಪ್ಪಸ್ವಾಮಿ ದರ್ಶನವಿಲ್ಲದೇ ತೆರಳಿದ ಮಾಲಾಧಾರಿಗಳು: ಭಕ್ತರ ನಿರ್ವಹಣೆಯಲ್ಲಿ ಕೇರಳ ಸರ್ಕಾರ ವಿಫಲ

Kerala News: ಪ್ರತೀ ವರ್ಷ ವೃತಾಚರಣೆ ಮಾಡಿ, ಅಯ್ಯಪ್ಪ ಮಾಲೆ ಧರಿಸಿ, ಶಬರಿಮಲೈಗೆ ಹೋಗಿ, ಅಯ್ಯಪ್ಪನ ದರ್ಶನ ಮಾಡಿ ಬರುತ್ತಿದ್ದ ಮಾಲಾಧಾರಿಗಳು ಈ ಬಾರಿ, ಅಯ್ಯಪ್ಪನ ದರ್ಶನ ಮಾಡದೇ, ಹಾಗೆ ಮರಳಿ ಬರುವಂತಾಗಿದೆ. ಕೇರಳ ಪೊಲೀಸರು ಮತ್ತು ದೇವಸ್ಥಾನದ ಆಡಳಿತ ಮಂಡಳಿ, ಭಕ್ತರಿಗೆ ಸರಿಯಾದ ರೀತಿಯಲ್ಲಿ ದರ್ಶನ ಮಾಡಲು, ಅಲುಕೂಲ ಮಾಡಿ ಕೊಡಲಾಗದೇ, ವಿಫಲವಾಗಿದೆ. ಈ...

ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರು ಕಪ್ಪು ಬಟ್ಟೆಗಳನ್ನು ಧರಿಸಲು ಕಾರಣವೇನು..?

Ayyappa deksha: ಕಾರ್ತಿಕ ಮಾಸದಿಂದ ಮಕರ ಸಂಕ್ರಾಂತಿಯವರೆಗೆ ಅಯ್ಯಪ್ಪನ ಭಕ್ತರು ಅಯ್ಯಪ್ಪ ಮಾಲೆಯನ್ನು ಧರಿಸುತ್ತಾರೆ. 41 ದಿನಗಳವರೆಗೆ ಕಟ್ಟುನಿಟ್ಟಿನ ನಿಯಮಗಳೊಂದಿಗೆ ದೀಕ್ಷೆಯನ್ನು ಮುಂದುವರೆಸುತ್ತಾರೆ. ಈ ದೀಕ್ಷೆಯಲ್ಲಿ ನಿಯಮಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇವುಗಳಿಗೆ ವೈಜ್ಞಾನಿಕವಾಗಿ ಮಾತ್ರವಲ್ಲ, ಅವರ ಆರೋಗ್ಯದ ದೃಷ್ಟಿಯಿಂದಲೂ ನಿಯಮಗಳನ್ನು ರೂಪಿಸಲಾಗಿದೆ. ಈಗ ಆ ನಿಯಮಗಳು ಯಾವುವು ಮತ್ತು ಅವುಗಳ ಹಿಂದಿನ ಕಾರಣಗಳನ್ನು ತಿಳಿದುಕೊಳ್ಳೋಣ...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img