Thursday, April 23, 2026

Ayyappa Devotees

ಸ್ವಾಮಿಯೇ ಶರಣಂ ಅಯ್ಯಪ್ಪ: ಭಕ್ತರ ಮಹಾಸಂಗಮ!

ಮಕರ ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ದೇಶಾದ್ಯಂತ 'ಸ್ವಾಮಿಯೇ ಶರಣಂ ಅಯ್ಯಪ್ಪ' ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿವೆ. ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ ಇಡುಮುರಿ ಕಟ್ಟಿಕೊಂಡು ಮಣಿಕಂಠನ ದರ್ಶನಕ್ಕೆ ತೆರಳುವ ದೃಶ್ಯವೇ ಒಂದು ಹಬ್ಬದಂತೆ ಕಂಗೊಳಿಸುತ್ತಿದೆ. ಮಕರ ಸಂಕ್ರಾಂತಿಯಂದು ಪೊನ್ನಂಬಲಮೇಡು ಬೆಟ್ಟದಲ್ಲಿ ಮೂಡುವ ಮಕರ ಜ್ಯೋತಿ ದರ್ಶನಕ್ಕಾಗಿ ಕೋಟಿ ಕೋಟಿ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಈ ಬಾರಿಯೂ ಕೂಡ ಆ ಪವಿತ್ರ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img