Friday, November 14, 2025

ayyappa swami temple

ಶಬರಿಮಲೆ ಕಳುವಾದ ಚಿನ್ನಕ್ಕೂ ಬಳ್ಳಾರಿಗೂ ಇರೋ ಲಿಂಕ್ ಏನು?

ಶಬರಿಮಲೆ ಅಯ್ಯಪ್ಪ ದೇವಾಲಯದ ಚಿನ್ನ ಕಳ್ಳತನ ಪ್ರಕರಣದ ತನಿಖೆಯನ್ನ ಕೇರಳ SIT ವೇಗವಾಗಿ ಮುಂದುವರೆಸುತ್ತಿದೆ. ಸುಮಾರು 4 ಕಿಲೋ ಚಿನ್ನ ಕಳುವಾದ ಪ್ರಕರಣದಲ್ಲಿ, ತನಿಖಾಧಿಕಾರಿಗಳು ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲಿ ಚಿನ್ನದ ಅಂಗಡಿ ಮಾಲೀಕನು, ತಾನು ಆ ಚಿನ್ನವನ್ನು ಖರೀದಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ತನಿಖೆಯ ಹಿನ್ನಲೆಯಲ್ಲಿ, ಎಸ್‌ಐಟಿ ತಂಡವು ಚಿನ್ನ ಮಾರಾಟ ಮಾಡಿದ...

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು ಅವರು ಮೊದಲವರಾಗಿದ್ದು, 1970ರಲ್ಲಿ ರಾಷ್ಟ್ರಪತಿ ವಿ.ವಿ. ಗಿರಿ ಭೇಟಿ ನೀಡಿದ ನಂತರ ಶಬರಿಮಲೆಗೆ ಬಂದ ಎರಡನೇ ರಾಷ್ಟ್ರಪತಿಯಾಗಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಪಂಪಾ ತಲುಪಿದ ಮುರ್ಮು, ಪಂಪಾ ನದಿಯಲ್ಲಿ...

ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಳವು ಪ್ರಕರಣಕ್ಕೆ‌ ಬಿಗ್ ಟ್ವಿಸ್ಟ್!‌

ಶಬರಿಮಲೆ ಅಯ್ಯಪ್ಪ ದೇವಾಸ್ಥಾನದ ಚಿನ್ನದ ತಟ್ಟೆಗಳ ಕಳ್ಳತನ ಪ್ರಕರಣಕ್ಕೆ ಹೊಸ ಬೆಳಕು ಬಂದಿದೆ. ದೇವಸ್ಥಾನಕ್ಕೆ ನೀಡಿರುವ ಚಿನ್ನದ ತಟ್ಟೆಗಳನ್ನು ಪ್ರಾಯೋಜಕರು ತಮ್ಮ ಕುಟುಂಬದ ಮದುವೆ ಉದ್ದೇಶಕ್ಕಾಗಿ ಬಳಸಲು ಅನುಮತಿ ಕೇಳಿದ್ದರು ಎಂಬುದು ಇದೀಗ ಮುಂಗಡ ದಾಖಲೆಗಳಿಂದ ಹೊರಬಂದಿದೆ. ಪ್ರಾಯೋಜಕರಾದ ಉನ್ನಿಕೃಷ್ಣನ್ ಪೊಟ್ಟಿ ಡಿಸೆಂಬರ್ 9, 2019ರಂದು ತಿರುವಾಂಕೂರು ದೇವಸ್ವಂ ಮಂಡಳಿಗೆ ಪತ್ರ ಬರೆದು, ದೇವಾಲಯದ ಗರ್ಭಗುಡಿಯಲ್ಲಿ...

ಅಯ್ಯಪ್ಪನ ಸನ್ನಿಧಿಯಲ್ಲಿ 4KG ಚಿನ್ನದ ಅವ್ಯವಹಾರ?

ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಮಾಡಲಾಗಿದೆ. ಸ್ತ್ರೀಯರ ಪ್ರವೇಶ ವಿಚಾರವಾಗಿ ಸುದ್ದಿಯಾಗಿದ್ದ ಶಬರಿಮಲೆ, ಇದೀಗ ಅವ್ಯವಹಾರದ ಕುರಿತು ಸುದ್ದಿಯಾಗಿದೆ. ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನಲೇಪಿತ ಕವಚದಲ್ಲಿ, ಚಿನ್ನದ ತೂಕ ಕಡಿಮೆ ವಿಚಾರವಾಗಿ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿ ಎಂಬುವರ ಮೇಲೆ ಆರೋಪ ಮಾಡಲಾಗಿದೆ. 1998ರಲ್ಲಿ ಉದ್ಯಮಿ ವಿಜಯ್ ಮಲ್ಯ...

ಕೋರ್ಟ್ ಮೆಟ್ಟಿಲೇರಿದ್ಯಾಕೆ “ಮಕರ ಜ್ಯೋತಿ” ವಿವಾದ..!

Special Story: ಅದೊಂದು ದಿನ  ಗೋಚರಿಸುವುದು ದೂರದ ಬೆಟ್ಟದಲ್ಲೊಂದು ವಿಶೇಷ ಬೆಳಕು..ಭಕ್ತರ ಪಾಲಿಗೆ ಅದು ತೃಪ್ತಿಯ ಬೆಳಕು ಆದರೆ ಅದೊಂದು ಸಮಯದಲ್ಲಿ ಕೋರ್ಟ್  ಮೆಟ್ಟಿಲೇರಿತ್ತು ಈ ಬೆಳಕಿನ ಚರ್ಚೆ…ಹಾಗಿದ್ರೆ ಈ ಬೆಳಕಿನ ಹಿಂದಿನ  ರಹಸ್ಯವೇನು..?! ಭಕ್ತಿಯ ಜ್ಯೋತಿ ಸ್ಕ್ಯಾಮ್ ಎಂದು ಚರ್ಚೆಯಾಗಿದ್ದಾದರೂ ಏಕೆ..? ಹೇಳ್ತೀವಿ ಈ ಬೆಳಕಿನ ಬೆನ್ನ ಹಿಂದಿನ ರಹಸ್ಯ…. ಮಣಿಕಂಠನ  ಸನ್ನಿಧಿಯಲ್ಲಿ ಗೋಚರಿಸುವುದು ವಿಶೇಷ...

ಅಯ್ಯಪ್ಪ ಸ್ವಾಮಿ ಭಕ್ತರು  ಕಪ್ಪು ಬಟ್ಟೆ ಧರಿಸೋದ್ಯಾಕೆ..?!ಏನಿದರ ಮಹತ್ವ

Special Story: ಜಗತ್ತಿಗೆ ವ್ಯಾಪಿಸಿದ್ದ ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡ ನಂತರ ಇದೀಗ ಮತ್ತೆ ಶಬರಿಮಲೆಯತ್ತ ಭಕ್ತರ ದಂಡು ಧಾವಿಸಿ ಬರುತ್ತಿದೆ.ಆದರೆ ಇಲ್ಲಿ ವಿಶೇಷವೆಂದರೆ  ಸಹಸ್ರಾರು ಇತಿಹಾಸದಿಂದಲೂ ಅಯ್ಯಪ್ಪ ಮಾಲಾಧಾರಿಗಳು ಧರಿಸುವುದು ಕಪ್ಪು ಬಟ್ಟೆಯನ್ನೇ ಹಾಗಿದ್ರೆ ಈ  ಬಣ್ಣದ ಹಿಂದಿನ ರಹಸ್ಯವೇನು..?ಏನಿದರ ಮಹತ್ವ..?! ಹೇಳ್ತೀವಿ ಈ ಸ್ಟೋರಿಯಲ್ಲಿ… ಸಂಕ್ರಾಂತಿ ಸಮಯಕ್ಕೆ ಸರಿಯಾಗಿ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತಾಧಿಗಳ  ದಂಡು ಹರಿದು...
- Advertisement -spot_img

Latest News

ಶಿಕ್ಷಣದ ಜೊತೆ ಸಂಸ್ಕಾರವನ್ನು ಕಲಿಸಿ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು: ಶಾಸಕ ಸಿ.ಬಿ.ಸುರೇಶ್‌ಬಾಬು

Tumakuru: ಚಿಕ್ಕನಾಯಕನಹಳ್ಳಿ:-ಮಕ್ಕಳು ಉತ್ತಮ ಅಂಕಗಳನ್ನು ಗಳಿಸಿದರೇ ಸಾಲದು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಅವರಿಗೆ ಒಳ್ಳೆಯ ಸಂಸ್ಕಾರವನ್ನು ಕಲಿಸುವಲ್ಲಿ ಪೋಷಕರ ಪಾತ್ರ ಮುಖ್ಯವಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು...
- Advertisement -spot_img