ಅಯ್ಯಪ್ಪ ಸ್ವಾಮಿಯ 41 ದಿನಗಳ ಮಾಲಾಧಾರಣೆ ಕೇವಲ ವ್ರತ ಮಾತ್ರವಲ್ಲ, ಜೀವನ ಶಿಸ್ತಿನ ಮತ್ತು ಆಧ್ಯಾತ್ಮಿಕ ಶುದ್ಧತೆಯ ಪಥವಾಗಿದೆ. ಮಕರ ಸಂಕ್ರಾಂತಿಯ ಜ್ಯೋತಿ ದರ್ಶನಕ್ಕಾಗಿ ದಕ್ಷಿಣ ಭಾರತದಿಂದ ಲಕ್ಷಾಂತರ ಭಕ್ತರು ಈ ವ್ರತವನ್ನು ಕೈಗೊಳ್ಳುತ್ತಾರೆ. ಅಯ್ಯಪ್ಪನ ಮಾರ್ಗದಲ್ಲಿ ನಡೆಯುವ ಈ ಪ್ರಯಾಣ ಭಕ್ತಿ, ತ್ಯಾಗ ಮತ್ತು ನಿಷ್ಠೆಯ ಸಂಕೇತವೆಂದು ಪರಿಗಣಿಸಲಾಗಿದೆ. ವ್ರತ ಆರಂಭವಾಗುವ ಕ್ಷಣದಿಂದಲೇ...
ಶಬರಿಮಲೆ ದೇಗುಲದಲ್ಲಿ ಮಂಡಲ–ಮಕರವಿಳಕ್ಕು ಯಾತ್ರೆ ಆರಂಭಗೊಂಡ ಹಿನ್ನೆಲೆಯಲ್ಲಿ ಭಕ್ತರ ಭಾರೀ ಒಳಹರಿವು ಕಂಡುಬಂದಿದೆ. ಯಾತ್ರಿಕರ ಕಾಲ್ತುಳಿತ ಮತ್ತು ಹೆಚ್ಚುತ್ತಿರುವ ಜನಸಂದಣಿಯನ್ನು ನಿಭಾಯಿಸುವ ಸಲುವಾಗಿ, ಕೇರಳ ಹೈಕೋರ್ಟ್ ಮಹತ್ವದ ನಿರ್ದೇಶನಗಳನ್ನು ನೀಡಿದೆ. ಸ್ಪಾಟ್ ಬುಕ್ಕಿಂಗ್ಗಳನ್ನು ದಿನಕ್ಕೆ ಗರಿಷ್ಠ ಐದು ಸಾವಿರಕ್ಕೆ ಸೀಮಿತಗೊಳಿಸಲಾಗಿದ್ದು, ದೈನಂದಿನ ದರ್ಶನ ಮಿತಿಯನ್ನು 75 ಸಾವಿರಕ್ಕೆ ಇಳಿಕೆ ಮಾಡಲಾಗಿದೆ.
ಬುಧವಾರ ನಡೆದ ವಿಚಾರಣೆಯಲ್ಲಿ, ನ್ಯಾಯಮೂರ್ತಿಗಳು...
ಶಬರಿಮಲೆ ಅಯ್ಯಪ್ಪ ದೇವಾಲಯದ ಚಿನ್ನ ಕಳ್ಳತನ ಪ್ರಕರಣದ ತನಿಖೆಯನ್ನ ಕೇರಳ SIT ವೇಗವಾಗಿ ಮುಂದುವರೆಸುತ್ತಿದೆ. ಸುಮಾರು 4 ಕಿಲೋ ಚಿನ್ನ ಕಳುವಾದ ಪ್ರಕರಣದಲ್ಲಿ, ತನಿಖಾಧಿಕಾರಿಗಳು ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲಿ ಚಿನ್ನದ ಅಂಗಡಿ ಮಾಲೀಕನು, ತಾನು ಆ ಚಿನ್ನವನ್ನು ಖರೀದಿಸಿದ್ದಾಗಿ ಒಪ್ಪಿಕೊಂಡಿದ್ದಾನೆ.
ತನಿಖೆಯ ಹಿನ್ನಲೆಯಲ್ಲಿ, ಎಸ್ಐಟಿ ತಂಡವು ಚಿನ್ನ ಮಾರಾಟ ಮಾಡಿದ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು ಅವರು ಮೊದಲವರಾಗಿದ್ದು, 1970ರಲ್ಲಿ ರಾಷ್ಟ್ರಪತಿ ವಿ.ವಿ. ಗಿರಿ ಭೇಟಿ ನೀಡಿದ ನಂತರ ಶಬರಿಮಲೆಗೆ ಬಂದ ಎರಡನೇ ರಾಷ್ಟ್ರಪತಿಯಾಗಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಪಂಪಾ ತಲುಪಿದ ಮುರ್ಮು, ಪಂಪಾ ನದಿಯಲ್ಲಿ...
ಶಬರಿಮಲೆ ಅಯ್ಯಪ್ಪ ದೇವಾಸ್ಥಾನದ ಚಿನ್ನದ ತಟ್ಟೆಗಳ ಕಳ್ಳತನ ಪ್ರಕರಣಕ್ಕೆ ಹೊಸ ಬೆಳಕು ಬಂದಿದೆ. ದೇವಸ್ಥಾನಕ್ಕೆ ನೀಡಿರುವ ಚಿನ್ನದ ತಟ್ಟೆಗಳನ್ನು ಪ್ರಾಯೋಜಕರು ತಮ್ಮ ಕುಟುಂಬದ ಮದುವೆ ಉದ್ದೇಶಕ್ಕಾಗಿ ಬಳಸಲು ಅನುಮತಿ ಕೇಳಿದ್ದರು ಎಂಬುದು ಇದೀಗ ಮುಂಗಡ ದಾಖಲೆಗಳಿಂದ ಹೊರಬಂದಿದೆ.
ಪ್ರಾಯೋಜಕರಾದ ಉನ್ನಿಕೃಷ್ಣನ್ ಪೊಟ್ಟಿ ಡಿಸೆಂಬರ್ 9, 2019ರಂದು ತಿರುವಾಂಕೂರು ದೇವಸ್ವಂ ಮಂಡಳಿಗೆ ಪತ್ರ ಬರೆದು, ದೇವಾಲಯದ ಗರ್ಭಗುಡಿಯಲ್ಲಿ...
ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಮಾಡಲಾಗಿದೆ. ಸ್ತ್ರೀಯರ ಪ್ರವೇಶ ವಿಚಾರವಾಗಿ ಸುದ್ದಿಯಾಗಿದ್ದ ಶಬರಿಮಲೆ, ಇದೀಗ ಅವ್ಯವಹಾರದ ಕುರಿತು ಸುದ್ದಿಯಾಗಿದೆ. ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನಲೇಪಿತ ಕವಚದಲ್ಲಿ, ಚಿನ್ನದ ತೂಕ ಕಡಿಮೆ ವಿಚಾರವಾಗಿ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿ ಎಂಬುವರ ಮೇಲೆ ಆರೋಪ ಮಾಡಲಾಗಿದೆ.
1998ರಲ್ಲಿ ಉದ್ಯಮಿ ವಿಜಯ್ ಮಲ್ಯ...
Special Story:
ಅದೊಂದು ದಿನ ಗೋಚರಿಸುವುದು ದೂರದ ಬೆಟ್ಟದಲ್ಲೊಂದು ವಿಶೇಷ ಬೆಳಕು..ಭಕ್ತರ ಪಾಲಿಗೆ ಅದು ತೃಪ್ತಿಯ ಬೆಳಕು ಆದರೆ ಅದೊಂದು ಸಮಯದಲ್ಲಿ ಕೋರ್ಟ್ ಮೆಟ್ಟಿಲೇರಿತ್ತು ಈ ಬೆಳಕಿನ ಚರ್ಚೆ…ಹಾಗಿದ್ರೆ ಈ ಬೆಳಕಿನ ಹಿಂದಿನ ರಹಸ್ಯವೇನು..?! ಭಕ್ತಿಯ ಜ್ಯೋತಿ ಸ್ಕ್ಯಾಮ್ ಎಂದು ಚರ್ಚೆಯಾಗಿದ್ದಾದರೂ ಏಕೆ..? ಹೇಳ್ತೀವಿ ಈ ಬೆಳಕಿನ ಬೆನ್ನ ಹಿಂದಿನ ರಹಸ್ಯ….
ಮಣಿಕಂಠನ ಸನ್ನಿಧಿಯಲ್ಲಿ ಗೋಚರಿಸುವುದು ವಿಶೇಷ...
Special Story:
ಜಗತ್ತಿಗೆ ವ್ಯಾಪಿಸಿದ್ದ ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡ ನಂತರ ಇದೀಗ ಮತ್ತೆ ಶಬರಿಮಲೆಯತ್ತ ಭಕ್ತರ ದಂಡು ಧಾವಿಸಿ ಬರುತ್ತಿದೆ.ಆದರೆ ಇಲ್ಲಿ ವಿಶೇಷವೆಂದರೆ ಸಹಸ್ರಾರು ಇತಿಹಾಸದಿಂದಲೂ ಅಯ್ಯಪ್ಪ ಮಾಲಾಧಾರಿಗಳು ಧರಿಸುವುದು ಕಪ್ಪು ಬಟ್ಟೆಯನ್ನೇ ಹಾಗಿದ್ರೆ ಈ ಬಣ್ಣದ ಹಿಂದಿನ ರಹಸ್ಯವೇನು..?ಏನಿದರ ಮಹತ್ವ..?! ಹೇಳ್ತೀವಿ ಈ ಸ್ಟೋರಿಯಲ್ಲಿ…
ಸಂಕ್ರಾಂತಿ ಸಮಯಕ್ಕೆ ಸರಿಯಾಗಿ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತಾಧಿಗಳ ದಂಡು ಹರಿದು...
Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...