Tuesday, March 17, 2026

b devendrappa

ಸಿಎಂ ಎದುರು ವಾಲ್ಮೀಕಿ ಪಟ್ಟು!

ಕೆ.ಎನ್. ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾಗೊಳಿಸಿದಕ್ಕೆ, ವಾಲ್ಮೀಕಿ ಸಮುದಾಯದ ನಾಯಕರು ರೊಚ್ಚಿಗೆದ್ದಿದ್ದಾರೆ. ಈ ಹಿಂದೆ ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ, ರಾಜೀನಾಮೆ ಪಡೆದುಕೊಳ್ಳಲಾಗಿತ್ತು. ಅವರೂ ಎಸ್‌ಟಿ ಸಮುದಾಯಕ್ಕೆ ಸೇರಿದವರು. ಈಗ ಮತ ಕಳ್ಳತನ ವಿಚಾರವಾಗಿ ಹೇಳಿಕೆ ನೀಡಿದ್ದಕ್ಕೆ, ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ರಾಜಣ್ಣ ಕೂಡ ವಾಲ್ಮೀಕಿ ಸಮುದಾಯಕ್ಕೆ ಸೇರಿದವರು. ಈ ನಿಟ್ಟಿನಲ್ಲಿ ಸಮುದಾಯದ...

Vijayanagara: ಶಿವಯೋಗಿಗಳ ಸ್ಮರಣೋತ್ಸವದಲ್ಲಿ ಭಾಗಿಯಾದ ಜಗಳೂರು ಕ್ಷೇತ್ರದ ಶಾಸಕ..!

ವಿಜಯನಗರ : ಹರಪನಹಳ್ಳಿ ತಾಲ್ಲೂಕು ಕಮ್ಮತ್ತಹಳ್ಳಿ ಗ್ರಾಮದಲ್ಲಿ ಲಿಂ.ಶ್ರೀ ಚನ್ನಬಸವ ಮಹಾ ಶಿವಯೋಗಿಗಳ 17ನೇ ವರ್ಷದ ಸ್ಮರಣೋತ್ಸವ ಹಾಗೂ ಬಸವ ತತ್ವ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ದೇವೆಂದ್ರಪ್ಪ ಭಾಗವಹಿಸಿದ್ದರು. ಪರಮಪೂಜ್ಯ ಶ್ರೀ ಮ. ನಿ. ಪ್ರ. ಸ್ವ. ಶ್ರೀ ಡಾ. ಗುರುಬಸವ ಮಹಾಸ್ವಾಮಿಗಳು ವಿರಕ್ತ ಮಠ ಕಮ್ಮತ್ತಹಳ್ಳಿ-...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img