ಜಗಳೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಅಧಿಕೃತ ಪಟ್ಟಿಗೆ ಸೇರ್ಪಡೆ ಮಾಡದಿದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಅವರು ತಮ್ಮದೇ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ.
ಜಗಳೂರಿನಲ್ಲಿ ಮಾತನಾಡಿದ ಅವರು, ತಮ್ಮ ತಾಲೂಕಿನ ಜನರಿಗೆ ನ್ಯಾಯ ಸಿಗದಿದ್ದರೆ ಶಾಸಕನಾಗಿ ಮುಂದುವರಿಯುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ತಾಲೂಕಿನ...
ಕೆ.ಎನ್. ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾಗೊಳಿಸಿದಕ್ಕೆ, ವಾಲ್ಮೀಕಿ ಸಮುದಾಯದ ನಾಯಕರು ರೊಚ್ಚಿಗೆದ್ದಿದ್ದಾರೆ. ಈ ಹಿಂದೆ ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ, ರಾಜೀನಾಮೆ ಪಡೆದುಕೊಳ್ಳಲಾಗಿತ್ತು. ಅವರೂ ಎಸ್ಟಿ ಸಮುದಾಯಕ್ಕೆ ಸೇರಿದವರು. ಈಗ ಮತ ಕಳ್ಳತನ ವಿಚಾರವಾಗಿ ಹೇಳಿಕೆ ನೀಡಿದ್ದಕ್ಕೆ, ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ರಾಜಣ್ಣ ಕೂಡ ವಾಲ್ಮೀಕಿ ಸಮುದಾಯಕ್ಕೆ ಸೇರಿದವರು. ಈ ನಿಟ್ಟಿನಲ್ಲಿ ಸಮುದಾಯದ...
ವಿಜಯನಗರ : ಹರಪನಹಳ್ಳಿ ತಾಲ್ಲೂಕು ಕಮ್ಮತ್ತಹಳ್ಳಿ ಗ್ರಾಮದಲ್ಲಿ ಲಿಂ.ಶ್ರೀ ಚನ್ನಬಸವ ಮಹಾ ಶಿವಯೋಗಿಗಳ 17ನೇ ವರ್ಷದ ಸ್ಮರಣೋತ್ಸವ ಹಾಗೂ ಬಸವ ತತ್ವ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ದೇವೆಂದ್ರಪ್ಪ ಭಾಗವಹಿಸಿದ್ದರು.
ಪರಮಪೂಜ್ಯ ಶ್ರೀ ಮ. ನಿ. ಪ್ರ. ಸ್ವ. ಶ್ರೀ ಡಾ. ಗುರುಬಸವ ಮಹಾಸ್ವಾಮಿಗಳು ವಿರಕ್ತ ಮಠ ಕಮ್ಮತ್ತಹಳ್ಳಿ-...