Thursday, July 30, 2026

b k hariprasad

ಶಿಕ್ಷಣ ಸಚಿವರಾಗಲು ಶಿಕ್ಷಣ ಕ್ಷೇತ್ರದ ಅನುಭವ ಬೇಕಿಲ್ಲ: ಅತ್ಯಾಚಾರಿಗಳ ಬಿಡುಗಡೆ ಸಮರ್ಥಿಸಿದರೇ ಸಾಕೇ?!: ಜೋಶಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

Political News: ಬಿಜೆಪಿಯ ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.  ಈ ಹಿಂದೆ ಜೋಶಿ ನೀಡಿದ್ದ ಹೇಳಿಕೆಯನ್ನು ವಿರೋಧಿಸಿರುವ ಹರಿಪ್ರಸಾದ್, ಇಂಥ ಹೇಳಿಕೆ ನೀಡುವವರನ್ನು ನೀವು ಕೇಂದ್ರ ಶಿಕ್ಷಣ ಮಂತ್ರಿ ಮಾಡಿದ್ದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಶೇರ್ ಮಾಡಿರುವ ಅವರು, ...

ಯಾವ ಅಧಿಕಾರದ ಮೇಲೆ RSS ವಿದೇಶಾಂಗ ನೀತಿ ಬಗ್ಗೆ ತೀರ್ಮಾನ ಮಾಡುತ್ತಿದ್ದಾರೆ?: B.K.Hariprasad

Political News: ಭಾರತ ಜೋಡೋ ಭವನದಲ್ಲಿ ನಡೆದ ಪ್ರಚಾರ ಸಮಿತಿಯ ವಿಚಾರ ಸಂಕಿರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು ಆರ್ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾನು ಹೆಮ್ಮೆಯಿಂದ ಹಿಂದು ಎಂದು ಹೇಳಿಕೊಳ್ಳುತ್ತೇನೆ. ನಾನು ಪಾಲಿಸುವ ಹಿಂದು ಧರ್ಮ ಮಹಾತ್ಮಾ ಗಾಂಧಿ, ವಿವೇಕಾನಂದ, ನಾರಾಯಣಗುರು, ಕನಕದಾಸ, ಬಸವಣ್ಣ ಹೇಳುವ ಧರ್ಮಾ ಪಾಲಿಸುತ್ತೇನೆ. ಗೋಲ್ವಾಲ್ಕರ್,...

ಗೋಡ್ಸೆ ಈ ದೇಶದ ಮೊದಲ ಭಯೋತ್ಪಾದಕ ಎಂದು ಬಹಿರಂಗವಾಗಿ ಹೇಳುವ ಧೈರ್ಯವಿದೆಯೇ?: ಹರಿಪ್ರಸಾದ್

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಗಾಂಧಿ, ಗೋಡ್ಸೆ, ಗೋವು ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಬಿಜೆಪಿ ನಾಯಕರು ಹರಿಪ್ರಸಾದ್ ವಿರುದ್ಧ ಹರಿಹಾಯ್ದಿದ್ದಾರೆ. ಅದರಲ್ಲೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಬಗ್ಗೆ ವಾಗ್ದಾಳಿ ನಡೆಸಿದ್ದರು, ಹೈಕಮಾಂಡ್ ಓಲೈಸಲು ಹರಿಪ್ರಸಾದ್ ಈ ರೀತಿ ಮಾತನಾಡುತ್ತಾರೆಂದು ಹೇಳಿದ್ದರು. ಇದೀಗ ಆ ಹೇಳಿಕೆಗೆ ಹರಿಪ್ರಸಾದ್ ತಿರುಗೇಟು...

ಹರಿಪ್ರಸಾದ್ ‘ಗಾಂಧಿ-ಗೋಡ್ಸೆ-ಗೋವು’ ಎಂದು ಶಾಂತಿ ಕದಡುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ: ಜೋಶಿ ಆಕ್ರೋಶ

Political News: ಬಿ.ಕೆ.ಹರಿಪ್ರಸಾದ್ ಅವರು ನೀಡಿದ ಗಾಂಧಿ ಮತ್ತು ಗೋಡ್ಸೆ ಹೇಳಿಕೆ, ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ಕೆಪಿಸಿಸಿ ಅಧ್ಯಕ್ಷ‌ ಬಿಕೆ ಹರಿಪ್ರಸಾದ್ ಕಾಂಗ್ರೆಸ್ ಹೈಕಮಾಂಡ್ ಓಲೈಸಲು ಹಾಗೂ ಹತಾಶೆಯಿಂದ 'ಗಾಂಧಿ-ಗೋಡ್ಸೆ-ಗೋವು' ಎಂದು ಸಮಾಜದಲ್ಲಿ ಶಾಂತಿ...

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪದಗ್ರಹಣಕ್ಕೆ ಸಿದ್ಧತೆ; ಸಲೀಂ ಅಹ್ಮದ್

Political News: ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಸಲೀಂ ಅಹ್ಮದ್ ಅವರು, ಪದಗ್ರಹಣ ಸಮಾರಂಭವನ್ನು ದೊಡ್ಡ ಪ್ರಮಾಣದಲ್ಲಿ ಆಯೋಜಿಸಲಾಗುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಕಾರ್ಯಕರ್ತರು...

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್ ಜೈಲಿಗೆ ಹೋಗುತ್ತಿದ್ದ ಹಾಗೆ, ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಕಮಲಾಕರ್ ಅವರ ಜತೆಗಿರುವ ಫೋಟೋವನ್ನು ಶೇರ್ ಮಾಡಿದ್ದ, ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, ಈ ಕೇಸ್‌ನಲ್ಲಿ ಸುರೇಶ್...

ಹರಿಪ್ರಸಾದ್ ಅವರಿಗೆ ಸಿಕ್ಕ ಮಾಹಿತಿ, ಸರ್ಕಾರಕ್ಕಿಲ್ಲವೇ..? : ಮಾಜಿ ಶಾಸಕ ಪ್ರೀತಂ ಗೌಡ

Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ, ಈಗಾಗಲೇ ಹಲವು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ...

ಕಾಂಗ್ರೆಸ್ ಪಕ್ಷ ರಾಮ ಭಕ್ತರ ಮೇಲೆ ಇಂತಹ ಸಂಚು ರೂಪಿಸಿದೆಯೇ?: ಯತ್ನಾಳ್ ಪ್ರಶ್ನೆ

Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಬಿಜೆಪಿಯ ಹಲವು ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ...

ಗೋದ್ರಾ ದುರಂತದ ರೀತಿಯ ಘಟನೆ ಮತ್ತೊಮ್ಮೆ ಮರುಕಳಿಸಬಹುದು: ಬಿ.ಕೆ. ಹರಿಪ್ರಸಾದ್

Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಗುಜರಾತ್‌ನಲ್ಲಿ ಈ ರೀತಿ ರಾಮಭಕ್ತರಾದ ಕರಸೇವಕರ ಹತ್ಯೆ ನಡೆದಿತ್ತು. ಅದೇ ರೀತಿ ಅಯೋಧ್ಯೆ ಕಾರ್ಯಕ್ರಮದಲ್ಲಿ ಘಚನೆ...

‘ಇದು ರಾಜಕೀಯ ಕುತಂತ್ರದಿಂದ ಮಾಡಿದ ಸಮಾವೇಶ, ಇದರಿಂದ ಒಳ್ಳೆದಾಗಲಿ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಕೆ ಹರಿಪ್ರಸಾದ್ ಸುದ್ದಿಗೋಷ್ಠಿ ನಡೆಸಿದ್ದು, ಸಮಾವೇಶ ಮಾಡ್ತಿದಾರೆ, ನಾನು ಹುಬ್ಬಳ್ಳಿ ಅಲ್ಲಿ ಇದೀನಿ. ಅವರಿಗೆ ಒಳ್ಳೆದಾಗಲಿ, ಈಡಿಗ ಸಂಘದಲ್ಲಿ ಬಹಳ ದೊಡ್ಡ ದೊಡ್ಡ ನಾಯಕರು ಸಂಘ ಕಟ್ಟಿದ್ದಾರೆ. ಸರಕಾರದ ಗಮನ ಸೆಳೆಯಲು,ಸಮಾಜದ ಹಿತ ಕಾಪಾಡಲು ಸಂಘ ಇತ್ತು. ಆದ್ರೆ ಇತ್ತೀಚೆಗೆ ಬಂದವರು ಸಮಾಜದಲ್ಲಿ ಏನ ಮಾಡಿದ್ದಾರೆ. 50 ಲಕ್ಷ ಜನ ಸಂಖ್ಯೆ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img